ʼಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲʼ

ಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.

ಮುಸ್ಲಿಂರ ಮನಸ್ಥಿತಿ ಅಂಬೇಡ್ಕರ್ ಅವರಿಗೆ ಬಹಳ ಚೆನ್ನಾಗಿ ಅರ್ಥವಾಗಿತ್ತು. ಅಂಬೇಡ್ಕರ್ ಅವರೇ ಮುಸ್ಲಿಂರ ಮನಸ್ಥಿತಿ ಬಗ್ಗೆ ಬಹಳ ಸ್ಪಷ್ಟವಾಗಿ ಅವತ್ತೆ ಹೇಳಿದ್ರು.

ಅಂಬೇಡ್ಕರ್ ಅವರ ಫೋಟೋವನ್ನು ಗಾಂಧೀಜಿಯ ಜೊತೆಯಲ್ಲಿ ನೋಟ್ ಹಾಕಿ ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.

ಬರೀ ಮೀಸಲಾತಿ ದೃಷ್ಟಿಕೋನದಿಂದ ಅಷ್ಟೆ ಅಂಬೇಡ್ಕರ್ ಅವರನ್ನು ನೋಡುವುದನ್ನ ಬಿಡಿ. ಈಗ ಎಲ್ಲರಿಗೂ ಅಂಬೇಡ್ಕರ್ ಅವರ ವಿಶಾಲ ದೃಷ್ಟಿಕೋನ ಅರ್ಥವಾಗುತ್ತಿದೆ ಎಂದರು.

prajaprabhat

Recent Posts

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

9 minutes ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

15 minutes ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

18 minutes ago

ಜವಾಹರ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ ಆರಂಭ

ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…

23 minutes ago

ಒಪೆಕ್ ಆಸ್ಪತ್ರೆಯಲ್ಲಿನ ಹೊರಗುತ್ತಿಗೆ ನೇಮಕಾತಿ ಪ್ರಕ್ರಿಯೆ ನ್ಯಾಯಾಲಯ ಆದೇಶದಂತೆ ಮುಂದೂಡಿಕೆ

ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…

27 minutes ago

ಆಗಸ್ಟ್ 7ರಂದು ಗೌರಿ ಗಣೇಶ ಹಬ್ಬದ ಪೂರ್ವಭಾವಿ ಸಭೆ

ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…

31 minutes ago