ಕೊಪ್ಪಳ.12.ಜೂನ.25:-ಕೊಪ್ಪಳ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ 09 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
09 ಅಂಗನವಾಡಿ ಕಾರ್ಯಕರ್ತೆ ಹಾಗೂ 88 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಭರ್ತಿಗಾಗಿ ದಿನಾಂಕ: 23-09-2024 ರಿಂದ 23-10-2024 ರವರೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲು ಕ್ರಮ ವಹಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು. ಅಂತಿಮ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಅಭ್ಯರ್ಥಿಗಳ ವಿಳಾಸಕ್ಕೆ ನೋಂದಾಯಿತ ಅಂಚೆ ಮೂಲಕ ಕಳುಹಿಸಲಾಗುವುದು.
ಆದ್ದರಿಂದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಅಥವಾ ಇದಕ್ಕೆ ಸಂಬoಧಿಸಿದoತೆ ಯಾರೊಂದಿಗೂ ಹಣಕಾಸಿನ ವ್ಯವಹಾರ ಮಾಡಬಾರದು ಎಂದು ಕೊಪ್ಪಳ ಯೋಜನೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು.14.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…
ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…
ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…
ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…
ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…