03.ಜ.25. ಬೀದರ: ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು (ಸಹಾಯಕಿ148 ) ಮತ್ತು (270 ಕಾರ್ಯಕರ್ತೆ) ಹುದ್ದೆಗಳಿಗೆ ಅಂಗನವಾಡಿಅನ್ಯಾಯವಾಗಿದೆ. ಎಂದು ಬೀದರ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಮೀಸಲಾತಿ ನೀಡುವಲ್ಲಿ ಅನ್ಯಾಯವಾಗಿದ್ದು, ನ್ಯಾಯ ಒದಗಿಸಿ ಕೊಡಬೇಕು ಅಂದು ಕರ್ಣಾಟಕ ದಲಿತ ಸೇನೆ. ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲಿಸಿದಾರೆ.
ಈ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡದೇ ಅನ್ಯಾಯ ಮಾಡಿದ್ದಾರೆ. ಇದರ ಮೂಲಕ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನಿಯಮದ ಪ್ರಕಾರ ಮೀಸಲಾತಿ ನೀಡುವ ಮೂಲಕ ನ್ಯಾಯ ಒದಗಿಸಿಕೊಡಬೇಕು. ಒಂದು ವೇಳೆ ಇದರ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ನೀತಿ ಅನುಸರಿಸಿದಲ್ಲಿ ಜಿಲ್ಲಾದ್ಯಂತ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಅಖಿಲ ಕರ್ನಾಟಕ ದಲಿತ ಸೇನೆಯ ಅಧ್ಯಕ್ಷ ಧನರಾಜ್ ಕೋಳಾರ್, ಉಪಾಧ್ಯಕ್ಷ ಎಂ ಬಸವರಾಜ್, ಕನ್ನಡಪರ ಹೋರಾಟಗಾರ ಗುರುದಾಸ್ ಅಮದಲಪಾಡ್, ಜಾನಸನ್ ಘೋಡೆ ಹಾಗೂ ಸಂಜು ಲಕ್ಷ್ಮಿದೊಡ್ಡಿ ಇದ್ದರು.
ಈ ಸಂದರ್ಭದಲ್ಲಿ ಕರ್ಣಾಟಕ ದಲಿತ ಸೇನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು..
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…