ಅಂಗವಿಕಲರ ರಿಯಾಯಿತಿ ಬಸ್ ಪಾಸ್ ನವೀಕರಣ.

ಡಿ 24 ಅಂಗವಿಕಲರ ರಿಯಾಯಿತಿ ಬಸ್ ಪಾಸ್
ನವೀಕರಣ ಕೆ ಅರ್ಜಿ ಆನಲೈನ್ ಮುಖಾಂತರ ಸೇವಾ ಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಅಂಗವಿಕಲರು ರಿಯಾಯಿತಿ ದರದಲ್ಲಿ ಸಂಚರಿಸಲು ಹೊಸ ಪಾಸ್ ಪಡೆಯಲು ಅಥವಾ ಹಳೆಯ ಪಾಸ್‌ಗಳ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ

ಡಿ.30 ರಿಂದ ಪಾಸ್ ವಿತರಣೆ/ನವೀಕರಣ ನಡೆಯಲಿದೆ. ಫಲಾನುಭವಿಗಳು ಸೇವಾಸಿಂಧು ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕು

2024ನೇ ಸಾಲಿನಲ್ಲಿ ವಿತರಿಸಿರುವ ಬಸ್‍ಪಾಸ್‌ಗಳು ಫೆ.28 ರವರೆಗೆ ಮಾನ್ಯವಾಗಿರುತ್ತವೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಸುವ ಸೌಲಭ್ಯ ಮತ್ತು ಪಾಸ್ ಅವಧಿ :


ಸದರಿ ಬಸ್ ಪಾಸ್‍ದಾರರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಮಾತ್ರ ತಮ್ಮ ಸ್ವಂತ ಸ್ಥಳದಿಂದ 100 ಕಿ.ಮೀ.ವರೆಗೆ ಉಚಿತ ಪ್ರಯಾಣಿಸಲು ಅವಕಾಶವಿರುತ್ತದೆ.

👉 ಸದರಿ ಬಸ್ ಪಾಸ್ ಅವಧಿಯು ಜನೆವರಿಯಿಂದ ಡಿಸೆಂಬರ್ ವರೆಗೆ ಮಾನ್ಯತೆ ಇರುತ್ತದೆ.

ಅಂಗವಿಕಲರ್ ಬಸ್ ಪಾಸ್‍ಗಳನ್ನು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅನುಮತಿಸಲಾಗುವುದು.

ಕರ್ನಾಟಕ ರಾಜ್ಯದ ವಾಸಿಗಳು / ಫಲಾನುಭವಿಗಳು ಮಾತ್ರ ವಿಕಲಚೇತನರ ರಿಯಾಯಿತಿ ಬಸ್ ಪಾಸ್‍ಗಳನ್ನು ಪಡೆಯಲು ಅರ್ಹರಿರುತ್ತಾರೆ.

👉 ಪ್ರಸ್ತುತ ವಿಕಲಚೇತನರ ಬಸ್ ಪಾಸ್ ದರ ರೂ. 660/- ಇರುತ್ತದೆ.

👉 ಅಂಗವಿಕಲರ ವ್ಯಕ್ತಿಗಳ ಅಧಿನಿಯಮದ ಅನುಸಾರ, ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ಪ್ರಮಾಣವನ್ನು ಹೊಂದಿರುವವರಿಗೆ ಮಾತ್ರ ವಿಕಲಚೇತನರ ರಿಯಾಯಿತಿ ಪಾಸಿನ ಸೌಲಭ್ಯ ವಿತರಿಸಲಾಗುವುದು.

👉 ಸದರಿ ಬಸ್ ಪಾಸ್‍ದಾರರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಮಾತ್ರ ಪ್ರಯಾಣಿಸಲು ಅವಕಾಶವಿರುತ್ತದೆ.



ಪ್ರಯಾಣಿಸುವ ಸೌಲಭ್ಯ ಮತ್ತು ಪಾಸ್ ಅವಧಿ :
👉ಸದರಿ ಬಸ್ ಪಾಸ್‍ದಾರರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ, ವೇಗದೂತ ಬಸ್ಸುಗಳಲ್ಲಿ ಮಾತ್ರ ತಮ್ಮ ಸ್ವಂತ ಸ್ಥಳದಿಂದ 100 ಕಿ.ಮೀ.ವರೆಗೆ ಉಚಿತ ಪ್ರಯಾಣಿಸಲು ಅವಕಾಶವಿರುತ್ತದೆ.

👉 ಸದರಿ ಬಸ್ ಪಾಸ್ ಅವಧಿಯು ಜನೆವರಿಯಿಂದ ಡಿಸೆಂಬರ್ ವರೆಗೆ ಮಾನ್ಯತೆ ಇರುತ್ತದೆ.

👉ಅಂಗವಿಕಲರ್ ಬಸ್ ಪಾಸ್‍ಗಳನ್ನು ಕರ್ನಾಟಕ ರಾಜ್ಯದಲ್ಲಿ ಮಾತ್ರ ಅನುಮತಿಸಲಾಗುವುದು.

Source: www.prajaprabhat.com

prajaprabhat

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 3000 ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ.!

* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…

2 hours ago

ರಾಜ್ಯದ ವಿಕಲಚೇತನ ವ್ಯಕ್ತಿಗಳ  ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.14.ಜೂನ್.25:- ಪ್ರಸ್ತಕ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ…

3 hours ago

ಕೇಂದ್ರ ಶಿಕ್ಷಣ ಯೋಜನೆ – ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (P M VIDYALXMI SCHEMES) ಯೋಜನೆ

ಹೊಸ ದೆಹಲಿ.14.ಜೂನ್.25:- (PM VIDYALAXMI SCHEMES) ಕೇಂದ್ರ ಶಿಕ್ಷಣ ಯೋಜನೆ - ಪ್ರಧಾನ ಮಂತ್ರಿ ವಿದ್ಯಾಲಕ್ಷ್ಮಿ (ಪಿಎಂ-ವಿದ್ಯಾಲಕ್ಷ್ಮಿ) ಯೋಜನೆ "ಪಿಎಂ…

3 hours ago

ಗುತ್ತಿಗೆ ಮೀಸಲು ಜಾರಿಗೆ ವಿಧೇಯಕ ವಿಂಗಡಣೆ

ಬೆಂಗಳೂರು.14.ಜೂನ್.25:- ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ತಿದ್ದುಪಡಿ ವಿಧೇಯಕವನ್ನೇ ವಿಂಗಡಿಸುವ ಗಂಭೀರ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿದೆ.…

3 hours ago

ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ  ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಅಹ್ವಾನ

ಶಿವಮೊಗ್ಗ.14.ಜೂನ್.25:-  ಸೊಸೈಟಿಗಳು ಹಾಗೂ ಟ್ರಸ್ಟ್‌ಗಳಿಂದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೊಂದಣಿ…

5 hours ago

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಸಿಬ್ಬಂದಿಗಳಿಗೆ ‘ನಿವೃತ್ತಿ ವೇತನ ಹೆಚ್ಚಳ ಸರ್ಕಾರ ಆದೇಶ.!

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎಂಬಂತೆ ನಿವೃತ್ತಿ ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ…

5 hours ago