ಬೀದರ.15.ಫೆ.25:-ಬೀದರಿನ್ ಕ್ಯಾನ್ಸರ್ ವೈದ್ಯ ವಿಪಿನ್ ಗೋಯಲ್ ಈಥಿಯೋಪಿಯಾದ ಅದ್ದೀಸ್ ಅಬಾಬದಲ್ಲಿ ಫೆ. ೨೦ ರಂದು ನಡೆಯಲಿರುವ ಅಂತಾರಾಷ್ಟ್ರೀಯ ಆರೋಗ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಮ್ಮೇಳನಕ್ಕೆ ವಿಪಿನ್ ಅವರಿಗೆ ಆಹ್ವಾನ ಬಂದಿದೆ. ‘ಬಿಲ್ಡಿಂಗ್ ಬ್ರಿಡ್ಜೆಸ್ ಟು ಬೆಟರ್ ಹೆಲ್ತ್; ಟ್ರೇಡಿಶನ್, ಇನ್ನೊವೇಶನ್ ಆ್ಯಂಡ್ ಕ್ಯೊಲಾಬೋರೇಶನ್’ ಕುರಿತ ಸಮ್ಮೇಳನದಲ್ಲಿ ಅವರು ‘ಭಾರತದಲ್ಲಿ ಆರೋಗ್ಯ ಸೌಕರ್ಯ’ ಕುರಿತು ವಿಷಯ ಮಂಡಿಸಲಿದ್ದಾರೆ. ವಿವಿಧ ದೇಶಗಳ ಪ್ರಸಿದ್ಧ ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ವಿಪಿನ್, ಹೈದರಾಬಾದ್ನ ಸ್ಟಾರ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿ ವಿಭಾಗದ ಹಿರಿಯ ಸಲಹೆಗಾರ ಹಾಗೂ ಲ್ಯಾಪರೊಸ್ಕೋಪಿಕ್ ಸರ್ಜನ್ ಆಗಿದ್ದಾರೆ. ೧೨ ವರ್ಷಕ್ಕೂ ಅಧಿಕ ಅನುಭವ ಹೊಂದಿರುವ ಅವರು ಅತ್ಯುತ್ತಮ ಆಂಕೊಲಾಜಿಸ್ಟ್ಗಳಲ್ಲಿ ಒಬ್ಬರಾಗಿದ್ದಾರೆ.
ತಲೆ, ಕುತ್ತಿಗೆ ಕ್ಯಾನ್ಸರ್, ಜಠರ ಕ್ಯಾನ್ಸರ್, ಜನನಾಂಗದ ಕ್ಯಾನ್ಸರ್, ಚರ್ಮದ ಕ್ಯಾನ್ಸರ್, ಸ್ತಿçÃಯರಲ್ಲಿ ಕಂಡು ಬರುವ ಕ್ಯಾನ್ಸರ್, ಮೃದು ಅಂಗಾAಶದ ಸಾರ್ಕೋಮಾ, ಸ್ತನ ಆಂಕೊಲಾಜಿ ಸೇರಿದಂತೆ ಅನೇಕ ರೀತಿಯ ಕ್ಯಾನ್ಸರ್ ರೋಗ ನಿರ್ಣಯ, ಚಿಕಿತ್ಸೆ, ಕಿಬ್ಬೊಟ್ಟೆ ಕ್ಯಾನ್ಸರ್ಗೆ ಲ್ಯಾಪರೊಸ್ಕೋಪಿಕ್ ಶಸ್ತçಚಿಕಿತ್ಸೆ ಹಾಗೂ ಹೈಪರ್ ಥರ್ಮಿಕ್ ಇಂಟ್ರಾಪೆರಿಟೋನಿಯಲ್ ಕಿಮೊಥೆರಪಿ ಮಾಡುವಲ್ಲಿ ಪರಿಣಿತಿ ಹೊಂದಿದ್ದಾರೆ.
ವಿಪಿನ್ ಅವರ ತಂದೆ ರಮೇಶ್ ಗೋಯಲ್ ಬೀದರ್ನ ಹೆಸರಾಂತ ಉದ್ಯಮಿಯಾಗಿದ್ದಾರೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…