ಅಂಬೇಡ್ಕರ್‌ರವರ ಬಗ್ಗೆ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ಪೊಲೀಸರ ವಶಕ್ಕೆ

ಚೆನ್ನಾಗಿರಿಯಲ್ಲಿ.25.ಮೇ.25:- ಚೆನ್ನಾಗಿರಿಯಲ್ಲಿ ಇರುವಂತಹ ಗಾಂಧಿ ವೃತ್ತದಲ್ಲಿರುವ ಟೀ ಕ್ಯಾಂಟೀನ್ ಮಾಲಿಕ ಇವನ ಮಗನಾದ ಸುರೇಶ್ ಎಂಬಾತ ಶುಕ್ರವಾರ ಸರಿಸುಮಾರು 5:00 ಗಂಟೆಗೆ ಟೀ ಕುಡಿಯುವ ಸಮಯದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಯಾವ ದೇಶದವರುಅವರನ್ನ ನೀವು  ಪೋಜಿಸುತ್ತಾ ಇರುವುದರಿಂದ ನೀವು ಹೀಗೆ ಇರುವುದು ಎಂದು ಉಡಾಫೆ ಮಾತನ್ನು ಹಾಡಿರುತ್ತಾನೆ. ಅದರ ಸಲುವಾಗಿ ಸಮುದಾಯದ ಜನ ಹಾಗೂ ಮುಖಂಡರುಗಳು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಎಫ್ಐರಾಗಿದ್ದರು ಸಹ ಅವನ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಬಂಧಿಸಿ ಹಾಗೆ ಬಿಟ್ಟಿರುತ್ತಾರೆ  ಮಾಡಿ ಹಾಗೆ ಬಿಟ್ಟಿರುತ್ತಾರೆ ಇದರ ಸಲುವಾಗಿ ಹಿರಿಯ ಮುಖಂಡರುಗಳು ಹಾಗೂ ಸಮಾಜದ ಎಲ್ಲಾ ಬಂಧು ಬಾಂಧವರು ಈ ವಿಷಯವಾಗಿ ತುಂಬಾ ಕಟುವಾದ ಅಂತಹ ಹೋರಾಟರೂಪಿಸಬೇಕಾಗಿ ತಮ್ಮಲ್ಲಿ ಮನವಿ ಹಾಗೂ ಅಂಗಡಿ ಮಾಲೀಕತ್ವವನ್ನು ರದ್ದುಗೊಳಿಸಿ ಅಂಗಡಿ ಇಂದ ಗಡಿಪಾರು ಮಾಡಬೇಕೆಂದು ಎಲ್ಲರೂ ಸಹ ಇತರ ಸಲುವಾಗಿ ಹೋರಾಟವಾಗಿರುತ್ತದೆ ಎಲ್ಲರೂ ಸ್ವಪ್ರೇರಣೆಯಿಂದ ಭಾಗವಹಿಸಬೇಕಾಗಿ ತಮ್ಮಲ್ಲಿ ಮನವಿ 

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

1 hour ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

1 hour ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

3 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

3 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago