ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ: ವಸತಿವ್ಯವಸ್ಥೆಗೆ ಸ್ಥಾನಿಕ ವೀಕ್ಷಕರ ನೇಮಕ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ್ ಸೇನಾ ರ‍್ಯಾಲಿಗೆ ಸ್ಥಾನಿಕ ವೀಕ್ಷಕರನ್ನು ನೇಮಿಸಲಾಗಿದೆ.

ಈ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸುವ ರಾಜ್ಯದ ವಿವಿಧ ಜಿಲ್ಲೆಯ ಅಭ್ಯರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಚನೆ ನೀಡಿದ್ದರಿಂದಾಗಿ ಈ ಅಭ್ಯರ್ಥಿಗಳಿಗೆ ಸಂತೋಷ ಹಬ್‌ನಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.
ಗಾಂಧೀ ವೃತ್ತದಲ್ಲಿರುವ ಸಂತೋಷ ಹಬ್‌ನಲ್ಲಿ ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆಯನ್ನು ಒದಗಿಸಿದ ಬಗ್ಗೆ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮತ್ತು ಸಾರಿಗೆ ಇಲಾಖೆ ಇವರೊಂದಿಗೆ ಸಮನ್ವಯ ಸಾಧಿಸಿ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು, ತಮ್ಮ ಇಲಾಖೆಯ ವಿವಿಧ ವಸತಿ ನಿಲಯಗಳ ನಿಲಯಪಾಲಕರಿಗೆ ಸ್ಥಾನಿಕ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಸ್ಥಾನಿಕ ವೀಕ್ಷಕರ ವಿವರ: ಆಗಸ್ಟ್ 7 ರಿಂದ 8ರವರೆಗೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ (ಉನ್ನತ್ತೀಕರಿಸಿದ) ಬಾಲಕರ ವಸತಿ ನಿಲಯದ ನಿಲಯಪಾಲಕರಾದ ಶಾಮಣ್ಣ ದೂರವಾಣಿ ಸಂಖ್ಯೆ: 9741199211,

ಆಗಸ್ಟ್ 10 ರಿಂದ 12ರವರೆಗೆ ರಾಯಚೂರಿನ ಜಹೀರಾಬಾದ್ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನಿಲಯಪಾಲಕರಾದ ರವಿ ಮೊಬೈಲ್ ಸಂಖ್ಯೆ: 9845763768,

ಆಗಸ್ಟ್ 13 ರಿಂದ 15ವರೆಗೆ ಬೋಳಮಾನದೊಡ್ಡಿ ರಸ್ತೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕರಾದ ರೇವಣ್ಣ ಸಿದ್ದಪ್ಪ ಮೊಬೈಲ್ ಸಂಖ್ಯೆ 8904118926,

ಆಗಸ್ಟ್ 16ರಿಂದ 18ವರೆಗೆ ರಾಯಚೂರಿನ ಡಾ.ಎಪಿಜೆ ಅಬ್ದುಲ್ ವಸತಿ ಶಾಲೆಯ ನಿಲಯಪಾಲಕರಾದ ಆದೇಶ ಮೊಬೈಲ್ ಸಂಖ್ಯೆ: 9964757896,

ಆಗಸ್ಟ್ 19ರಿಂದ 21ವರೆಗೆ ಗಿಲ್ಲೇಸೂಗೂರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕರಾದ ವಿಶ್ವನಾಥ ಮೊಬೈಲ್ ಸಂಖ್ಯೆ: 9916679390,

ಆಗಸ್ಟ್ 22ರಿಂದ 23ವರೆಗೆ ಯರಮರಸ್ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನಿಲಯಪಾಲಕರಾದ ಗಂಗಣ್ಣ ಮೊಬೈಲ್ ಸಂಖ್ಯೆ: 9900494048,

ಆಗಸ್ಟ್ 24ರಿಂದ 25ವರೆಗೆ ಸಿಂಧನೂರಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ನಿಲಯಪಾಲಕರಾದ ಚನ್ನರೆಡ್ಡಿ ಮೊಬೈಲ್ ಸಂಖ್ಯೆ: 9108296944,

ಆಗಸ್ಟ್ 26ರಂದು ಮಾನವಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಹೆಚ್ಚುವರಿ ನಿಲಯಪಾಲಕರಾದ ರಮೇಶ ಮೊಬೈಲ್ ಸಂಖ್ಯೆ: 9632779401 ಇವರು ಸ್ಥಾನಿಕ ವೀಕ್ಷಕರಾಗಿದ್ದಾರೆ.

ಈ ಸಿಬ್ಬಂದಿಯು ಸೂಚಿಸಿದ ದಿನಾಂಕದoದು ಜಿಲ್ಲಾ ಕಚೇರಿಯಿಂದ ರಜಿಸ್ಟರ್ ಪಡೆದು ಅಭ್ಯರ್ಥಿಗಳ ನೋಂದಣಿ ಕಾರ್ಯ ಮಾಡಬೇಕು. ಈ ಕುರಿತು ಒಂದು ಕೌಂಟರ್ ಸ್ಥಳ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

41 minutes ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

46 minutes ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

51 minutes ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

2 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

3 hours ago

ಸೇನಾ ನೇಮಕಾತಿ ರ‍್ಯಾಲಿ: ವಸತಿ ವ್ಯವಸ್ಥೆಗೆ<br>ಅಡುಗೆದಾರರು, ವಾರ್ಡನ್ ನಿಯೋಜನೆ

ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ‍್ಯಾಲಿ…

3 hours ago