ಅತಿಥಿ ಉಪನ್ಯಾಸಕರ ನೇಮಕ ಅರ್ಜಿ ಆಹ್ವಾನ

ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು ಬೋಧನೆ ಮಾಡಲು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಸಂಬಂಧ ಯು.ಜಿ.ಸಿ. ನಿಯಮಾನುಸಾರ ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಶೇ. 55 ಅಂಕಗಳು (ಸಾಮಾನ್ಯ ಮತ್ತು ಇತರೆ ವರ್ಗದ ಅಭ್ಯರ್ಥಿಗಳು) ಹಾಗೂ ಶೇ. 50 ಅಂಕಗಳೊಂದಿಗೆ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು) NET/SLET/SET/PhD ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖೇನ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ನಾತಕ ಪದವಿಯ ವಿಷಯಗಳು: ಕನ್ನಡ, ಇಂಗ್ಲೀಷ್, ಹಿಂದಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ,

ಸಮಾಜಶಾಸ್ತ್ರ, ಪತ್ರಿಕೋದ್ಯಮ, ರಾಜ್ಯಶಾಸ್ತ್ರ, ವಾಣಿಜ್ಯಶಾಸ್ತ್ರ & ನಿರ್ವಹಣೆ, ಸಮಾಜಕಾರ್ಯ, ಮನೋವಿಜ್ಞಾನ, ಗ್ರಂಥಾಲಯ & ಮಾಹಿತಿ ವಿಜ್ಞಾನ, ದೈಹಿಕ ಶಿಕ್ಷಣ, ವಿದ್ಯುನ್ಮಾನ, ಗಣಕ ವಿಜ್ಞಾನ, BCA, BCA Data Science, ಸೂಕ್ಷ್ಮಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ, ಜೀವರಸಾಯನಶಾಸ್ತ್ರ, ಗಣಿತಶಾಸ್ತ್ರ, ಪ್ರಾಣಿಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ ಮತ್ತು ರಸಾಯನಶಾಸ್ತ್ರ.

ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್‌ ಸೈಟ್  ರಿಂದ ಡೌನ್‌ಲೋಡ್ ಮಾಡಿಕೊಳ್ಳತ http://www.tumkuruniversity.ac.in ಕ್ಕದ್ದು. ಅಭ್ಯರ್ಥಿಗಳು ಆನ್‌ಲೈನ್ ಮುಖೇನ ದಿನಾಂಕ:13.08.2025 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು.

prajaprabhat

Recent Posts

ಆಧುನಿಕ ಕುರಿ ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…

6 hours ago

ರಾಷ್ಟ್ರೀಯ ಲೋಕ ಆದಾಲತ್‌ನ ಪೂರ್ವಭಾವಿ ಸಭೆ ಅಗಸ್ಟ್.7ರಿಂದ

ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…

6 hours ago

ತೋಟಗಾರಿಕೆ ದಿನಾಚರಣೆಗೆ ಸಿಇಓ ಡಾ.ಗಿರೀಶ ಬದೋಲೆ ಚಾಲನೆ

ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…

6 hours ago

ರಾಜ್ಯ ಶಿಕ್ಷಣ ನೀತಿ’ ಆಯೋಗ ಶಿಫಾರಸು : ಬೋರ್ಡ್ ಶಾಲೆಗಳಲ್ಲಿ `ಕನ್ನಡ ಬೋಧನೆ’ ಕಡ್ಡಾಯ

ಬೆಂಗಳೂರು.09.ಆಗಸ್ಟ್.25:-: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ತನ್ನದೇ ಆದಂತ ಶಿಕ್ಷಣ ನೀತಿಯನ್ನು ರೂಪಿಸುವ ಬಗ್ಗೆ ನಿರ್ಧಾರವನ್ನು ಪ್ರಕಟಿಸಲಾಗಿತ್ತು. ಆ ಬಗ್ಗೆ ಅಧ್ಯಯನ…

6 hours ago

ರಾಕಿ ಕಟ್ಟುವ ಸಹೋದರಿಯರಿಗೆ ಹೆಲ್ಮೇಟ ವಿತರಣೆ

ಬೀದರ.09.ಆಗಸ್ಟ್.25:- ಸಹೋದರ ಸಹೋದರಿಯರ ಸಂಬoಧವನ್ನು ಗಟ್ಟಿಗೊಳಿಸುವ ರಕ್ಷಾ ಬಂಧನ ಹಬ್ಬ ಮತ್ತೆ ಬಂದಿದೆ. ರಾಕಿ ಕಟ್ಟುವ ಸಹೋದರಿಯರಿಗೆ ಉಡುಗೊರೆಯಾಗಿ ಹೆಲ್ಮೇಟಗಳನ್ನು…

8 hours ago

ಗೃಹಲಕ್ಷ್ಮೀ ಯೋಜನೆಯ ಮೂರನೇ ಕಂತಿನ ಹಣ ಬಿಡುಗಡೆ: ಪಾಮಯ್ಯ ಮುರಾರಿ

ರಾಯಚೂರು.09.ಆಗಸ್ಟ್.25: ರಾಜ್ಯ ಸರ್ಕಾರದ ಪ್ರಮುಖ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಮೂರನೇ ಕಂತಿನ ಅನುದಾನವು ಜಿಲ್ಲೆಯ 2,61,618 ಫಲಾನುಭವಿಗಳಿಗೆ…

9 hours ago