ಅತಿಥಿ ಉಪನ್ಯಾಸಕರ ಪರ ಹೈಕೋರ್ಟ್ ಆದೇಶ

ಬೆಂಗಳೂರು.23.ಜುಲೈ.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು  ಸುಮಾರು 10 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ಈ ಸೇವೆಯನ್ನು ಪ್ರತಿ ವರ್ಷ ಕೌನ್ಸಲಿಂಗ್ ಮೂಲಕ ಆಯ್ಕೆ ಮಾಡಿ ನೇಮಕ ಮಾಡಿಕೊಂಡಿರುತ್ತದೆ. ನಂತರ ಕಾನೂನಿಗೆ/ಸಂವಿಧಾನಕ್ಕೆ ವಿರುದ್ಧವಾಗಿ ಪ್ರತಿ ಶೈಕ್ಷಣಿಕ ಅವಧಿಗೆ ಮೂರು ನಾಲ್ಕು ಬಾರಿ ಕೌನ್ಸಲಿಂಗ್ ಮೂಲಕ ನೇಮಕ ಮಾಡಿಕೊಂಡಿರುತ್ತಾರೆ. ನಂತರ ಸುಮಾರು 10-20 ವರ್ಷ ಸೇವೆಯಲ್ಲಿ ಇರುವವರನ್ನು ತೆಗೆದು ಹಾಕಿ, ಹೊಸ ಉಪನ್ಯಾಸಕರನ್ನು ತೆಗೆದುಕೊಳ್ಳಲು ದಿನಾಂಕ: 25-” 06-2025 ರಂದು ಪ್ರಕಟಣೆ ಹೊರಡಿಸಿರುತ್ತಾರೆ. ಕಾಲೇಜು ಶಿಕ್ಷಣ ಇಲಾಖೆಯ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕಟಣೆ ವಿರುದ್ಧವಾಗಿ ಹೈಕೋರ್ಟ್ನಲ್ಲಿ ರಾಮನಗರ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಕುಮಾರಸ್ವಾಮಿ ಮತ್ತು ಇತರರು (ಒಟ್ಟು 80 ಜನ) Write Petition ಸಲ್ಲಿಸಿರುತ್ತಾರೆ. Write Petition No: 20267 /2025(S-RES).

ಆದ್ದರಿಂದ ಕೋರ್ಟಿಗೆ ಅರ್ಜಿ ಸಲ್ಲಿಸಿದವರ ಪರವಾಗಿ 2025-26 ನೇ ಸಾಲಿನ ಸೇವೆ ಮುಂದುವರೆಸಲು ಹೈ ಕೋರ್ಟ್ ಆದೇಶ ಮಾಡಿ ಸರ್ಕಾರಕ್ಕೆ ಸೂಚಿಸಿರುತ್ತದೆ. ಕಾಲೇಜು ಶಿಕ್ಷಣ ಇಲಾಖೆಯ ಹೊಸದಾಗಿ ಅತಿಥಿ ಉಪನ್ಯಾಸಕರ ನೇಮಕಾತಿಯ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿ. ಈ Write Petition ಅರ್ಜಿದಾರರನ್ನು ಸೇವೆಯಿಂದ ಬಿಡುಗಡೆಗೊಳಿಸದಂತೆ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮುಂದುವರೆಸಲು ಆದೇಶ ನೀಡಿರುತ್ತದೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

9 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago