ಸರಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಸೇವೆಯಿಂದ ವಜಾ ಮಾಡಬಾರದು ಎಂದು ಆಲ್ ಇಂಡಿಯಾ ಕಾಲೇಜ್ ಅಂಡ್ ಯುನಿವರ್ಸಿಟಿ ಟೀಚರ್ಸ್ ಸಂಘದ(ಎಐಸಿಯುಟಿಎ) ಮುಖ್ಯಸ್ಥ ವಿ.ಎನ್ ರಾಜಶೇಖರ್ ತಿಳಿಸಿದ್ದಾರೆ.
ಬೇಡಿಕೆಗಳು
1. ಕರ್ನಾಟಕ ರಾಜ್ಯ ‘ಅಥಿತಿ’ ಉಪನ್ಯಾಸಕರನ್ನು ರಾಜ್ಯ ಸರಕಾರಿ ಉಪನ್ಯಾಸಕರೆಂದು ಪರಿಗಣಿಸಿ, ಉದ್ಯೋಗ ಭದ್ರತೆ ಖಾತ್ರಿಪಡಿಸಬೇಕು.
2. ಅತಿಥಿ ಉಪನ್ಯಾಸಕರಿಗೆ ಪಿಎಫ್. ಇಎಸ್ಐ ನೀಡಬೇಕು.
3. ಅತಿಥಿ ಉಪನ್ಯಾಸಕರಿಗೆ 12 ತಿಂಗಳು ಸಂಭಾವನೆ ನೀಡಬೇಕು. ಯಾವುದೇ ಕಾರಣಕ್ಕೆ ಅವರಿಗೆ ಬ್ರೇಕ್ ನೀಡಬಾರದು.
4. ಅತಿಥಿ ಉಪನ್ಯಾಸಕರಿಗೆ casual Leaves ನೀಡಬೇಕು.
5. ಓರ್ವ ಗುತ್ತಿಗೆ ನೌಕರರ ಜಾಗಕ್ಕೆ ಇನ್ನೋರ್ವ ಗುತ್ತಿಗೆ ನೌಕರರನ್ನು ತೆಗೆದುಕೊಳ್ಳಬಾರದು ಎಂಬ ಕೋರ್ಟ್ ಆದೇಶವನ್ನು ಪಾಲಿಸಬೇಕು.
6. ಎಮ್.ಫಿಲ್ ಪದವಿಯನ್ನು ನೋಂದಾಯಿಸಿರುವ ಹಾಗೂ ಪೂರ್ಣಗೊಳಿಸಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರಿಸಬೇಕು.
7. ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸುವ ಉದ್ದೇಶಿತ ಕೌನ್ಸಲಿಂಗ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.
8. ಅತಿಥಿ ಉಪನ್ಯಾಸಕರಿಗೆ 60 ವರ್ಷತಕ ಸೇವೆ ನೀಡಬೇಕು.
9. ಅತಿಥಿ ಉಪನ್ಯಾಸಕರಿಗೆ ಯಾವುದೇ ರೀತೀ ಅವಮಾನ್ ಆಗ್ಬಾರದು.
10. ಅತಿಥಿ ಈ ಪದ ರಿಮೂವ್ ಮಾಡ್ಬೇಕು.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
View Comments
Pl.infform about contractual nonteaching employees removed case of mysore university after deficit.