27 ಡಿ24:-ಬೀದರ ವಿಶ್ವವಿದ್ಯಾಲಯ: ಅತಿಥಿ ಉಪನ್ಯಾಸಕರ ಸಂದರ್ಶನ ಡಿ.30 ಮತ್ತು 31ಕ್ಕೆ ನಿಗಧಿ ದಿನಾಂಕ ಮಾಜಿ ಪ್ರಧಾನಮಂತ್ರಿ ಡಾ. ಮನ್ಮೋಹನ್ ಸಿಂಗ್ ಅವರ ನಿಧನರಾದ ನಿಮಿತ್ಯ ಮುಂದಿಡಲಾಗಿದೆ.
2ಬೀದರ ವಿಶ್ವವಿದ್ಯಾಲಯದ ಆವರಣದಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನವು ಡಿಸೆಂಬರ್.27 ರಂದು ನಿಗದಿಪಡಿಸಲಾಗಿತ್ತು.
ಆದರೆ ಭಾರತ ದೇಶದ ಮಾಜಿ ಪ್ರಧಾನಮಂತ್ರಿಗಳಾದ ಮನಮೋಹನಸಿಂಗ್ ಅವರು ನಿಧನರಾದ ನಿಮಿತ್ಯ ಸಂದರ್ಶನ ದಿನಾಂಕವನ್ನು ಮುಂದೂಡಿ ಡಿಸೆಂಬರ್.30 ರಂದು ಬೆಳಿಗ್ಗೆ 10.30ಕ್ಕೆ ಪ್ರಾಣಿಶಾಸ್ತ್ರ ಹಾಗೂ ಡಿಸೆಂಬರ್.31 ರಂದು ಬೆಳಿಗ್ಗೆ 10 ಗಂಟೆಯಿಂದ ಗಣಿತ, ರಾಸಾಯನಶಾಸ್ತ್ರ, ವಾಣಿಜ್ಯಶಾಸ್ತ್ರ ಹಾಗೂ ರಾಜ್ಯಶಾಸ್ತ್ರ ವಿಷಯಗಳಿಗೆ ಸಂದರ್ಶನವು ನಿಗದಿಪಡಿಸಲಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ👇
ಬೀದರ ವಿಶ್ವವಿದ್ಯಾಲಯದ ವೆಬ್ಸೈಟ್
https://bidaruniversity.ac.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…