10/06/2025 2:11 PM

Translate Language

Home » ಲೈವ್ ನ್ಯೂಸ್ » ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ಹೆಚ್ಚಳ.!

ಅತಿಥಿ ಶಿಕ್ಷಕರಿಗೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಗೌರವ ಧನ ಹೆಚ್ಚಳ.!

Facebook
X
WhatsApp
Telegram

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೆಂಗಳೂರು.07.ಮಾರ್ಚ.25:- ಇಂದು ಬಹುನಿರೀಕ್ಷಿತ ರಾಜ್ಯ ಬಜೆಟ್ (2025-26) ಆಯವ್ಯಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ.

ಈ ಮೂಲಕ 16ನೇ ಬಜೆಟ್ ಮಂಡಿಸಿದ ದಾಖಲೆಯನ್ನೂ ಬರೆದಿದ್ದಾರೆ. ಕಳೆದ ಬಾರಿಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ.10ರಷ್ಟು ವೃದ್ಧಿಯೊಂದಿಗೆ 4.15 ಲಕ್ಷ ಕೋಟಿ ರೂ.ದಾಟುವ ಸಾಧ್ಯತೆಯಿದೆ.

ಕುವೆಂಪು ಕವಿತೆ ಮೂಲಕ ಇಂದಿನ ರಾಜ್ಯ ಬಜೆಟ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕರಿಗೆ ಮಾಸಿಕ ಗೌರವ ಧನ ಹೆಚ್ಚಿಸಿದ ಸಿಎಂ ಸಿದ್ದರಾಮಯ್ಯ, ತಿಂಗಳಿಗೆ ಎರಡು ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

ಇನ್ನೂ ಬಿಸಿಯೂಟ ಕಾರ್ಯಕರ್ತೆಯರ ಗೌರವ ಧನವನ್ನು ಸಹ ಹೆಚ್ಚಿಸಿರುವ ಸಿಎಂ, ಮಾಸಿಕ 1000 ರೂ. ಕೊಡುವುದಾಗಿ ಬಜೆಟ್ನಲ್ಲಿ ಘೋಷಿಸಿದ್ದಾರೆ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!