ಅತಿಥಿ ಶಿಕ್ಷಕರು, ಉಪನ್ಯಾಸಕರ ಒಟ್ಟು 111 ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು, ಡಾ.ಎ.ಪಿ. ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಒಂದು ವರ್ಷಕ್ಕೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.

ವಿಷಯವಾರು ಅತಿಥಿ ಶಿಕ್ಷಕರ ಖಾಲಿ ಹುದ್ದೆ ವಿವರ:

ಕನ್ನಡ (16), ໑໐ (17), ໐໖ (3), ಉರ್ದು (5), ಗಣಿತ (15) ವಿಜ್ಞಾನ (12), ಸಮಾಜ ವಿಜ್ಞಾನ (16),ದೈಹಿಕ ಶಿಕ್ಷಣ (2)

ಸೇರಿ ಒಟ್ಟು 86 ಹುದ್ದೆಗಳು.

ವಿಯಷವಾರು ಅತಿಥಿ ಉಪನ್ಯಾಸಕರ ಖಾಲಿ ಹುದ್ದೆ ವಿವರ:

ಕನ್ನಡ (3), ಇಂಗ್ಲಿಷ್ (3), ಉರ್ದು (2), ໖ (3). ຫຼືຮ (4). ರಸಾಯನ ಶಾಸ್ತ್ರ (3), ಜೀವಶಾಸ್ತ್ರ, (3), ಇತಿಹಾಸಶಾಸ್ತ್ರ (1), ಅರ್ಥಶಾಸ್ತ್ರ (1), ವ್ಯಾವಹರಶಾಸ್ತ್ರ (1), ಲೆಕ್ಕಶಾಸ್ತ್ರ (1)

ಒಟ್ಟು ಹುದ್ದೆಗಳು 25.

ಆಸಕ್ತರು ಅರ್ಜಿಯನ್ನು https://dom.karnataka. gov.in ಅಥವಾ  ಬೀದರ್ ಜಿಲ್ಲಾ ಕಚೇರಿ/ತಾಲ್ಲೂಕು ಮಾಹಿತಿ ಕೇಂದ್ರಗಳಿಂದ ಪಡೆದು ಎಲ್ಲ ದೃಡೀಕೃತ ದಾಖಲೆಗಳೊಂದಿಗೆ ಮೇ 19ರೊಳಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.

prajaprabhat

Recent Posts

ದಕ್ಷಿಣ ಭಾರತದಲ್ಲಿ ಭಾರೀ ಮಳೆ, ಪೂರ್ವ-ಮಧ್ಯ ಭಾರತದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ

ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…

1 minute ago

ಹಣಕಾಸು ಸಚಿವ ಸೀತಾರಾಮನ್ ಅಧ್ಯಕ್ಷತೆಯಲ್ಲಿ 6ನೇ NIIF ಜಿಸಿ ಸಭೆ.

ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…

8 minutes ago

ಭಾರತೀಯ ಯುವಕರು ಉದ್ಯೋಗಾಕಾಂಕ್ಷಿಗಳಿಂದ ಉದ್ಯೋಗ ಸೃಷ್ಟಿಕರ್ತರಾಗಿ ಪರಿವರ್ತನೆಗೊಳ್ಳುತ್ತಿದ್ದಾರೆ, ಐಐಟಿಗಳು ನಿರ್ಣಾಯಕ ಪಾತ್ರ ವಹಿಸುತ್ತಿವೆ: ಲೋಕಸಭಾ ಸ್ಪೀಕರ್

ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…

12 minutes ago

ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾದ 2060 ಮನೆಗಳಿಗೆ ಸರ್ಕಾರ 25 ಕೋಟಿ ನೆರವು ನೀಡಲಿದೆ.

ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…

23 minutes ago

ಸಿಂಗಾಪುರದ ಹಡಗು MV ವಾನ್ ಹೈ 503 ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಭಾರತೀಯ ನೌಕಾಪಡೆ 18 ಸಿಬ್ಬಂದಿಯನ್ನು ರಕ್ಷಿಸಿದೆ.

ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…

27 minutes ago

20 ಶಿಕ್ಷಕರ ಹುದ್ದೆಗಳು ಖಾಲಿ ಇಂದೆ  ಅರ್ಜಿ ಸಲ್ಲಿಸಿ.

2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…

42 minutes ago