ಬೆಂಗಳೂರು.10.ಮೇ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಾದರಿ ಶಾಲೆ, ಕಾಲೇಜುಗಳಲ್ಲಿ ತಾತ್ಕಾಲಿಕವಾಗಿ ಒಟ್ಟು 59 ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
1.ಕನ್ನಡ ಉಪನ್ಯಾಸಕರ ಹುದ್ದೆ-3,
2.ಕನ್ನಡ ಅತಿಥಿ ಶಿಕ್ಷಕರ ಹುದ್ದೆ-7,
3.ಇಂಗ್ಲೀಷ್ ಉಪನ್ಯಾಸಕರ ಹುದ್ದೆ-4
4.ಇಂಗ್ಲೀಷ್ ಶಿಕ್ಷಕರ ಹುದ್ದೆ-3,
5.ಉರ್ದು ಉಪನ್ಯಾಸಕರ ಹುದ್ದೆ-3,
6.ಗಣಿತ ಶಿಕ್ಷಕರ ಹುದ್ದೆ-8,
7.ಗಣಿತ ಉಪನ್ಯಾಸಕರ ಹುದ್ದೆ-4,
8.ಸಾಮಾನ್ಯ ವಿಜ್ಞಾನ ಶಿಕ್ಷಕರು-3,
9.ಭೌತಶಾಸ್ತ್ರ ಉಪನ್ಯಾಸಕರ ಹುದ್ದೆ-3,
10.ಸಮಾಜ ವಿಜ್ಞಾನ ಶಿಕ್ಷಕರು-6,
11.ರಸಾಯನಶಾಸ್ತ್ರ ಉಪನ್ಯಾಸಕರ ಹುದ್ದೆ-3,
12.ಉರ್ದು ಶಿಕ್ಷಕರು-2,
13.ಜೀವಶಾಸ್ತ್ರ ಉಪನ್ಯಾಸಕರ ಹುದ್ದೆ-4,
14.ಹಿಂದಿ ಶಿಕ್ಷಕರ ಹುದ್ದೆ-4,
15.ದೈಹಿಕ ಶಿಕ್ಷಕರು-2 ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮೇ.19 ರೊಳಗಾಗಿ
ವೆಬ್ ಸೈಟ್ https://dom.karnataka.gov.in ನಲ್ಲಿ ಅರ್ಜಿಯನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಜಿಲ್ಲಾ ಕಚೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…