ಅತಿಥಿ ಶಿಕ್ಷಕರ ನೇಮಕಾತಿ ಗೊಂದಲ ನಿವಾರಿಸಿ

ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ. ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಅಂದು ಸಮಷ್ಯ ಎದುರಿಸುತ್ತಿರುವ ತಾಲೂಕಾ ಕ್ಷೇತ್ರ ಶಿಕ್ಷಣ ಅಧಿಕಾರಿ ಅವರ ಮೇಲೆ ಆರೋಪ.

ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 40,000 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ ಹೊರಡಿಸಿದೆ. 34,000 ಪ್ರಾಥಮಿಕ ಶಾಲೆ 9,000 ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. 

ಶಿಕ್ಷಕರ ನೇಮಕಾತಿಯನ್ನು ವಿಷಯವಾರು ಹಾಗೂ ಮೆರಿಟ್ ಆಧಾರದ ಮೇಲೆ ಮಾಡದೇ ಶಾಸಕರ ಮಾತಿನಂತೆ ಬಿಇಒಗಳು ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನೇಮಕಾತಿ ಮಾಡುತ್ತಿದ್ದಾರೆ.

ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ಇದು ನುಂಗಲಾರದ ತುತ್ತಾಗಿದ್ದು , ಸಂಕಟಕ್ಕೆ ಸಿಲುಕಿದ್ದಾರೆ. ಶಾಲಾಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಕಿರಿಕಿರಿ, ಊರಿನ ಗಣ್ಯರು, ಹಲವು ಪಕ್ಷಗಳ ಕಾರ್ಯಕರ್ತರು ಹಸ್ತಕ್ಷೇಪ ಮಾಡುತ್ತಿದ್ದು, ಮೆರಿಟ್ ಶಿಕ್ಷಕರ ನೇಮಕಾತಿ ಮಾಡದೇ ಶಾಸಕರ ಹಿಂಬಾಲಕರ ಸಂಬಂಽಗಳು ಹಾಗೂ ಇತರರನ್ನು ನೇಮಕಾತಿ ಮಾಡಲಾಗಿದೆ.

ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಶಾಸಕರು ಹಸ್ತಕ್ಷೇಪ ಮಾಡದಂತೆ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯ ಜವಾಬ್ದಾರಿಯನ್ನು ಬಿಇಒ ಹಾಗೂ ಮುಖ್ಯ ಶಿಕ್ಷಕರಿಗೆ ವಹಿಸಬೇಕಾಗಿದೆ.

prajaprabhat

Recent Posts

ಖೇಲೋ-ಇಂಡಿಯಾ ಯೋಜನೆಯಡಿ ಅಥ್ಲೆಟಿಕ್ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದ್ದು .

ಬೆಂಗಳೂರು.21.ಜೂನ್.25:- ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯದಲ್ಲಿ 31 ಜಿಲ್ಲೆಗಳಲ್ಲಿ ಸಣ್ಣ ಖೇಲೋ ಇಂಡಿಯಾ ಕೇಂದ್ರಗಳನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿಯನ್ನು ನೀಡಿದ್ದು…

2 hours ago

ಔರಾದ| ಸರ್ಕಾರಿ ಪ್ರ.ದ್ ಕಾಲೇಜಿಗೆ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಬೀದರ.21.ಜೂನ್.25:- ಗುರುನಾನಕ್ ಪ್ರಥಮ ದರ್ಜೆ ಕಾಲೇಜು ಬೀದರ್ ನ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಮಟ್ಟದ ಅಂತರ ಕಾಲೇಜು ವಿವಿಧ ಕ್ರೀಡಾ…

3 hours ago

ಔರಾದ್ | ಸರಕಾರಿ ಪ್ರಥಮ ದರ್ಜೆ ಕಾಲೇಜಿು ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆ.!

ಔರಾದ.21.ಜೂನ್.25:- ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ:…

4 hours ago

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ 3 ಲಕ್ಷ ಸಹಾಯಧನ, ಇಂದೆ ಅರ್ಜಿ ಸಲ್ಲಿಸಿ

ಬೆಂಗಳೂರು.21.ಜೂನ್.25:- ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಸೇವಾ ಸಿಂಧು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ…

5 hours ago

(Guest Faculty’s)”Ad-hoc” Employee”ತಾತ್ಕಾಲಿಕ” ಉದ್ಯೋಗಿ ಸೇವೆಯಲ್ಲಿ ಖಾಯಂ ಆಗಲು ಅವಕಾಶ ?

ತಾತ್ಕಾಲಿಕ ಉದ್ಯೋಗಿ ಎಂದರೆ ಶಾಶ್ವತ ಹುದ್ದೆಗೆ ಬದಲಾಗಿ ನಿರ್ದಿಷ್ಟ, ಸಾಮಾನ್ಯವಾಗಿ ಅಲ್ಪಾವಧಿಯ, ಉದ್ದೇಶ ಅಥವಾ ಯೋಜನೆಗಾಗಿ ನೇಮಕಗೊಂಡ ತಾತ್ಕಾಲಿಕ ಕೆಲಸಗಾರ.…

7 hours ago

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ರಾಜ್ಯದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್…

8 hours ago