ಮಡಿಕೇರಿ.29.ಜುಲೈ.25:- ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ.
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ಕುರಿಕೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆ. 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲ್ಲೂಕು ದೂರವಾಣಿ ಸಂಖ್ಯೆ 9482894676 ಇವರನ್ನು ಅಥವಾ ಮುಖ್ಯ ಶಿಕ್ಷಕರು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ ದೂರವಾಣಿ ಸಂಖ್ಯೆ: 8618546009 ಇವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್ಪುರದಿಂದ ಅಹಮದಾಬಾದ್ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…