ಬೀದರ.30.ಮೇ.25:- ಬೀದರ-ಕಮಠಾಣಾ ರಸ್ತೆಯ ಚಿದ್ರಿ ಶಿವಾರದಲ್ಲಿರುವ ಹೆದ್ದಾರಿ ಬಸ್ ನಿಲ್ದಾಣದ ಹಿಂದುಗಡೆ ಇರುವ ಒಂದು ಪಾಳು ಬಿದ್ದ ಬಾವಿಯ ನೀರಿನಲ್ಲಿ ದಿನಾಂಕ: 27-03-2025 ರಂದು ಅಂದಾಜು 40-45 ವರ್ಷದ ಒಂದು ಅಪರಿಚಿತ ವ್ಯಕ್ತಿ ಮೃತ ದೇಹ ಪತ್ತೆಯಾಗಿರುತ್ತದೆ.
ಬೀದರನ ಮಲಗೊಂಡ ಕಾಲೋನಿ ನಿವಾಸಿಯಾದ ರಾಜಾ ಮಿಲಿಂದ ಬಾಬುರಾವ ಅವರ ಲಿಖಿತ ದೂರಿನ ಮೇರೆಗೆ ಯುಡಿಆರ್ ಸಂಖ್ಯೆ: 04/2025 ಕಲಂ.194(3)(Iಗಿ) ರಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಮೃತ ವ್ಯಕ್ತಿಯು ಅಂದಾಜು 5 ಅಡಿ 3 ಇಂಚ್ ಎತ್ತರ ಇದ್ದು, ಮೈಬಣ್ಣ ಕೊಳೆತ ಸ್ಥಿತಿಯಲ್ಲಿದ್ದು, ಸದೃಢ ಮೈಕಟ್ಟು ಹೊಂದಿದ್ದು, ಮೈಮೇಲೆ ಒಂದು ನೀಲಿ ಬಣ್ಣದ ಡ್ರಾಯರ್ ಇದ್ದಿರುತ್ತದೆ. ಬಲಗೈ ರಟ್ಟೆಯ ಮೇಲೆ ಹಿಂದು ಅಕ್ಷರದಲ್ಲಿ ಓಂ ಅಂತಾ ಆಚ್ಚೇ ಇದ್ದು, ಎಡ ಮುಂಗೈ ಮೇಲೆ ಹಳದಿ ಬಣ್ಣದ ರಬ್ಬರ ಬ್ಯಾಂಡ ಹಾಗೂ ಸಣ್ಣ ಮನಿಗಳ ರುದ್ರಾಕ್ಷಿ ಸರ ಕೈಗೆ ಹಾಕಿದ್ದು ಇದ್ದಿರುತ್ತದೆ.
ಈ ಅಪರಿಚಿತ ಮೃತ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ತಿಳಿದು ಬಂದಲ್ಲಿ ಗಾಂಧಿಗAಜ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-226233, 9480803448, ಬೀದರ ಪೊಲೀಸ್ ಉಪಾಧೀಕ್ಷಕರ ಕಛೇರಿ ದೂರವಾಣಿ ಸಂಖ್ಯೆ: 08482-226705, 9480803420, ಬೀದರ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704/112 ಗೆ ಸಂಪರ್ಕಿಸಲು ಬೀದರ ಗಾಂಧಿ ಗಂಜ್ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…