ಬೀದರ.30.ಜುಲೈ.25:- ಬೀದರ ಚಿಂಚೋಳಿ ರೋಡಿನ ಮೇಲೆ ಕಾಡವಾದ ಗ್ರಾಮದ ಹತ್ತಿರ ದಿನಾಂಕ 21-12-2024 ರಂದು ಮಧ್ಯಾಹ್ನ 12.50 ಗಂಟೆಗೆ ಸುಮಾರಿಗೆ ಅಂದಾಜು 55-6 ವರ್ಷ ವಯಸ್ಸಿನ ವ್ಯಕ್ತಿ ನಡೆದುಕೊಂಡು ಹೋಗುತ್ತಿದ್ದಾಗ ಕಾರ ನಂ. ಕೆಎ-38/ಎನ್-0380 ನೇದ್ದರ ಚಾಲಕ ತನ್ನ ಕಾರ ಅತೀ ವೇಗ ಹಾಗೂ ನಿಷ್ಕಾಳಜಿತನದಿಂದ ಚಲಾಯಿಸಿಕೊಂಡು ಬಂದು ಸದರಿ ವ್ಯಕ್ತಿಗೆ ಅಪಘಾತ ಮಾಡಿದ್ದರಿಂದ ಭಾರಿಗಾಯವಾಗಿ ಮೃತಟ್ಟಿದ್ದು ಇರುತ್ತದೆ ಈವರೆಗೆ ಮೃತ ವ್ಯಕ್ತಿ ಹೆಸರು, ವಿಳಾಸ ಹಾಗೂ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ.
ಈ ಕುರಿತು ಬಗದಲ್ ಪೊಲೀಸ್ ಠಾಣೆ ಗುನ್ನೆ ನಂ. 107/2024 ಕಲಂ 281 106 ಬಿ.ಎನ್.ಎಸ್. ಪ್ರಕರಣ ದಾಖಲಾಗಿರುತ್ತದೆ. ಮೃತ ವ್ಯಕ್ತಿ ದುಂಡು ಮುಖ ಗೋಧಿ ಮೈಬಣ್ಣ ಸಾಧಾರಣ ಮೈಕಟ್ಟು ಇದ್ದು, ಬಿಳಿ ಬಣ್ಣದ ಉದ್ದ ದಾಡಿ ಇದ್ದು, ಮೈಮೇಲೆ ಹಸಿರು ಬಣ್ಣದ ಕಪ್ಪು ಪಟ್ಟಿ ಇರುವ ಬನಿಯಾನ, ಚಾಕಲೇಟ ಬಣ್ಣದ ಪ್ಯಾಂಟ ಹಾಗೂ ಕಪ್ಪು ಬಣ್ಣದ ಅಂಡರವೆಯರ ಧರಿಸಿರುತ್ತಾರೆ. ಈ ಮೃತ ವ್ಯಕ್ತಿಯ ವಾರಸುದಾರರು ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಬೀದರ ಗ್ರಾಮೀಣ ವೃತ್ತ ಪೊಲೀಸ್ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್ಪುರದಿಂದ ಅಹಮದಾಬಾದ್ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…