ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ


ಬೀದರ.19.ಜನವರಿ.25:- ಹುಮನಾಬಾದ ಪಟ್ಟಣದ ವಾಂಜ್ರಿ ಕೆರೆಯಲ್ಲಿ ದಿನಾಂಕ: 07-01-2025 ರಂದು ಅಂದಾಜು 35-40 ವರ್ಷ ವಯಸ್ಸಿನ ಒಬ್ಬ ಅಪರಿಚಿತ ಗಂಡು ವ್ಯಕ್ತಿಯ ದೇಹವು ಕಂಡುಬAದಿದ್ದು, ಈವರೆಗೆ ಮೃತನ ವಾರಸುದಾರರು ಯಾರೆಂದು ತಿಳಿದುಬಂದಿರುವುದಿಲ್ಲ ಹುಮನಾಬಾದ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ತಿಳಿಸಿದ್ದಾರೆ.


ಸದರಿ ಅಪರಿಚಿತ ಮೃತ ವ್ಯಕ್ತಿಯು 5 ಫೀಟ್ 2 ಇಂಚ್ ಎತ್ತರ ಇದ್ದು, ಬಿಳಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ತಿಳಿ ಅರಿಶೀನ ಬಣ್ಣದ ಫುಲ ಶರ್ಟ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ನೀರಿನಲ್ಲಿ ಮುಳಗಿ ಮೃತಪಟ್ಟಿದ್ದರಿಂದ ದೇಹವು ಉಬ್ಬಿದ್ದು, ವ್ಯಕ್ತಿಯ ಮುಖವು ನೀರಿನ ಜಲಚರ ಪ್ರಾಣಿಗಳು ತಿಂದತೆ ಕಂಡುಬoದಿರುತ್ತದೆ. ಈ ಚಹರೆವುಳ್ಳ ಮೃತ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ/ಸುಳಿವು ಸಿಕ್ಕಲ್ಲಿ ಪೊಲೀಸ್ ಅಧೀಕ್ಷಕರು ಬೀದರ (08482-226701-9480803401), ಪೊಲೀಸ್

ಉಪಾಧೀಕ್ಷಕರು ಹುಮನಾಬಾದ (08483-270028, 270576, 9480803422), ಪೊಲೀಸ್ ವೃತ್ತ ನಿರೀಕ್ಷಕರು ಹುಮನಾಬಾದ (08483-270159, 9480803435), ಪಿ.ಎಸ್.ಐ. ಹುಮನಾಬಾದ ಪೊಲೀಸ್ ಠಾಣೆ (08483-270033, 9480803452), ಜಿಲ್ಲಾ ನಿಸ್ತಂತು ಕೋಠಡಿ ಸಂಖ್ಯೆ (08482-226704) ಗೆ ಸಂಪರ್ಕಿಸುವoತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

prajaprabhat

Recent Posts

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧ. ರಾಜ್ಯ ಸರ್ಕಾರ.

ಜೈನ,ಸಿಖ್ ಸಮುದಾಯದ ಅರ್ಚಕರು, ಗ್ರಂಥಿಗಳಿಗೆ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ. ಬೆಂಗಳೂರು.10.ಜೂನ್.25:- ಜೈನ್ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ…

2 minutes ago

ಡಿಪ್ಲೊಮಾ ನರ್ಸಿಂಗ್‌ ತರಬೇತಿಯೂ ಸ್ಥಗಿತ

ಬೆಂಗಳೂರು.10.ಜೂನ್.25:- ಕಿರಿಯ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರ, ಈಗ ಡಿಪ್ಲೊಮಾ ನರ್ಸಿಂಗ್‌ ಶಾಲೆಗಳನ್ನು (ಜಿಎನ್‌ಎಂ) ಬಿ.ಎಸ್‌ಸಿ…

1 hour ago

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ `ಪೋಸ್ಟರ್’ ಅಭಿಯಾನ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು.10.ಜೂನ್.25:-ರಾಜ್ಯಾದ್ಯಂತ ಶಾಲೆಗಳು ಪುನಾರಂಭವಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದ ಪೋಸ್ಟ‌ರ್ ಗಳನ್ನು ಪ್ರದರ್ಶಿಸುವ ಬಗ್ಗೆ…

3 hours ago

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸುಲಭದಲ್ಲಿ ಕೈಗೆಟಕುತ್ತಿದೆ ಉನ್ನತ ಶಿಕ್ಷಣ

ವಿಜಯಪುರ.10.ಜೂನ್.25:-ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮಹಿಳಾ ಸಬಲೀಕರಣಕ್ಕಾಗಿ ಹತ್ತು ಹಲವು ವಿನೂತನ ಮಹಿಳೆಯರಿಗೆ ಉನ್ನತ ಶಿಕ್ಷಣದ ಅವಕಾಶಗಳ ಹೆಬ್ಬಾಗಿಲನ್ನು ತೆರೆದಿರುವ  ಶೈಕ್ಷಣಿಕ…

3 hours ago

SSC 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನ್ 9 ರಂದು 14,582 ಹುದ್ದೆಗಳಿಗೆ SSC CGL 2025 ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು…

5 hours ago

2000 ವರ್ಷಗಳ ಹಿಂದೆ ಬೌದ್ಧಧರ್ಮದ ಆಗಮನವನ್ನು ಗುರುತಿಸುವ ಪೋಸನ್ ಪೋಯವನ್ನು ಶ್ರೀಲಂಕಾ ಆಚರಿಸುತ್ತಿದೆ.

ಶ್ರೀಲಂಕಾ ಇಂದು ಪವಿತ್ರ ಪೋಸನ್ ಪೋಯ ಹಬ್ಬವನ್ನು ಆಚರಿಸುತ್ತಿದೆ, ಇದು 2,000 ವರ್ಷಗಳ ಹಿಂದೆ ಬೌದ್ಧಧರ್ಮದ ಐತಿಹಾಸಿಕ ಆಗಮನವನ್ನು ಸೂಚಿಸುತ್ತದೆ.…

5 hours ago