Categories: ಕೊಪ್ಪಳ

ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ ಜುಲೈ.25: ಕೊಪ್ಪಳದ ಹಿಟ್ನಾಳ ಟೋಲ್ ಕುಷ್ಟಗಿ ಕಡೆ ಹೋಗುವ ಎನ್.ಹೆಚ್.63 ರಸ್ತೆಯ ಪಕ್ಕದ ಡಿವೈಡರ್ ಹತ್ತಿರ ಮೇ 02 ರಂದು ಸುಮಾರು 55 ರಿಂದ 60 ವರ್ಷದ ಅಪರಿಚಿತ ವ್ಯಕ್ತಿಯು ಯಾವುದೋ ಕಾಯಿಲೆಯಿಂದ ಮೃತ ಪಟ್ಟಿದ್ದು, ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 28/2025 ಕಲಂ: 194 ಬಿ.ಎನ್.ಎಸ್.ಎಸ್. 2023 ಅಡಿ ಪ್ರಕರಣ ದಾಖಲಾಗಿದೆ.


ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಮೈಮೇಲೆ ಹಳದಿ ಬಿಳಿ ಬಣ್ಣದ ಚೆಕ್ಸ್ ಶರ್ಟ್ ಇದ್ದು, ವ್ಯಕ್ತಿಯು ನೀಲಿ ಬಿಳಿ ಬೆಡ್ ಶೀಟ್ ಹೊದ್ದುಕೊಂಡಿರುತ್ತಾನೆ. ನಗರದ ಜಿಲ್ಲಾಸ್ಪತ್ರೆಯ ಶೈತ್ಯಾಗಾರದಲ್ಲಿ ಶವವನ್ನು ಇರಿಸಲಾಗಿದೆ.


ಮೃತ ವ್ಯಕ್ತಿಯ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ ಸಂಬoಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಕೊಪ್ಪಳ ಎಸ್.ಪಿ ದೂ.ಸಂಖ್ಯೆ: 08539-230111, ಕೊಪ್ಪಳ ಉಪ ವಿಭಾಗದ ಡಿ.ಎಸ್ಪಿ ಮೊ.ಸಂಖ್ಯೆ: 08539-222433, ಕೊಪ್ಪಳ ಗ್ರಾಮೀಣ ವೃತ್ತದ ಸಿ.ಪಿ.ಐ. ದೂ.ಸಂಖ್ಯೆ: 08539-221333, ಹಾಗೂ ಮುನಿರಾಬಾದ ಪೋಲೀಸ್ ಠಾಣೆಯ ಪಿ.ಎಸ್.ಐ ಮೊ.ಸಂಖ್ಯೆ: 08539-270333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಮುನಿರಬಾದ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

prajaprabhat

Share
Published by
prajaprabhat

Recent Posts

ಸಹಾಯಕ ಪ್ರಾಧ್ಯಾಪಕ’ರಿಗೆ ಕನಿಷ್ಠ ಅರ್ಹತೆ NET/SLET/SET OR Ph.D ಕಡ್ಡಾಯ ? UGC Rules 2025

ಭಾರತದಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು, ಸಾಮಾನ್ಯವಾಗಿ, ಅಭ್ಯರ್ಥಿಗಳು UGC NET ಪರೀಕ್ಷೆಗೆ ಅರ್ಹತೆ ಪಡೆಯಬೇಕು ಮತ್ತು ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ…

4 hours ago

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:

*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:**ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಬೀದರ.04.ಜುಲೈ.25:-…

4 hours ago

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ…

4 hours ago

ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ…

7 hours ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

7 hours ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

9 hours ago