ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ಹಿಂದಿನ ಪ್ರಭಾರಿ ಅಪರ ಜಿಲ್ಲಾಧಿಕಾರಿ ಸುರೇಖಾ ಅವರು ಶಿವಾನಂದ ಬಿ.ಕರಾಳೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಶಿವಾನಂದ ಬಿ.ಕರಾಳೆ ಅವರು 2010ನೇ ಸಾಲಿನ ಕೆಎಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಕಾರವಾರ ಜಿಲ್ಲೆಯ ಸಹಾಯಕ ಆಯುಕ್ತರಾಗಿ ಹಾಗೂ ಅಪರ ಜಿಲ್ಲಾಧಿಕಾರಿಯಾಗಿ ಗದಗ, ಧಾರವಾಡ, ತುಮಕೂರ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ.
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…