ಡಿ.24. ಇಂದು ಗದಗ ಬೆಟಗೇರಿ ಮತ್ತು ಕಲಬುರ್ಗಿ ಸಂಪೂರ್ಣ್ ಬಂದ್ ಗೆ ಕರೆ ನೀಡಿದ್ದಾರೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ ನಗರ ಬಂದ್ ಗೆ ಕರೆ ನೀಡಲಾಗಿದೆ ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ.
ಇಂದು ದಲಿತ್ ಪ್ರಗತಿಶೀಲ ವಿವಿಧ ಸಂಘಟನೆ ಗಳು ಇಂದು ಕಲಬುರಗಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ಸಂಬಂಧಿತ ಹೇಳಿಕೆ ವಿರೋಧಿಸಿ ವಿಷಾದ ವ್ಯಕ್ತಪಡಿಸಿ ಒಂದು ದಿನದ ಬಂದ್ಗೆ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿವೆ.
ಅಮಿತ್ ಷಾ ರಾಜ್ಯಸಭೆ ಎಲ್ಲಿ ಡಾ ಬಿ ರ್ ಅಂಬೇಡ್ಕರ ಅವರ್ ಅವಮಾನ ಮಾಡಿದ್ದಾರೆ ಈ ಕಾರಣಕ್ಕೆ ಎಲ್ಲಾ ದಲಿತ್ ಸಂಘಟಣೆಗಳು ಶಾಂತಿಯುತ ಪ್ರತಿಭಟನೆಯೊಂದಿಗೆ ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ ಅಂಗಡಿಗಳು, ಶಾಲೆಗಳು ಬಂದ್ ಇರಲಿದೆ. ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಬಸ್ಗಳು ಓಡಾಟ ಸ್ಥಗಿತಗೊಳ್ಳಲಿವೆ. ಶಾಲೆಗಳಿಗೆ ರಜೆ ಘೋಷಣೆಯಾಗಿದೆ. ಅಹಿತಕರ ಘಟನೆ ನಡೆಯಬಾರದೆಂದು ಮದ್ಯ ಮಾರಾಟವೂ ಸ್ಥಗಿತ ಮಾಡಲಾಗಿದೆ.
ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಗದಗ -ಬೆಟಗೇರಿ ಮತ್ತು ಕಲಬುರ್ಗಿ ಬಂದ್ ಗೆ ಕರೆ ನೀಡಲಾಗಿದೆ
ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ. ಇಂದು ವಿವಿಧ ಸಂಘಟಣೆಗಳು ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು ಕೂಡ ಗದಗ -ಬೆಟಗೇರಿ ಅವಳಿ ನಗರ ಬಂದ್ ಗೆ ಬೆಂಬಲ ನೀಡಿವೆ.
ಇಂದು ಮಾಹಿತಿ ಪ್ರಕಾರ ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಕೋರಲಾಗಿದೆ. ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
Source : www.prajaprabhat.com
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…