ಬೀದರ.24.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಅರಿವು ಮೂಡಿಸವ ಕಾರ್ಯಕ್ರಮಗಳು ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬoಧ ಬೀದರ ಜಿಲ್ಲೆಯಲ್ಲಿನ ಸಂಘ-ಸoಸ್ಥೆಗಳಿoದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಸ್ವಯಂ ಸೇವಾ ಸಂಘ ಸಂಸ್ಥೆಯು ಪ್ರತಿ ವರ್ಷ ಅಡಿಟ್ ಮಾಡಿಸಿರಬೇಕು.
ಸಂಘ-ಸoಸ್ಥೆಗಳು ಅರ್ಜಿಗಳನ್ನು ಜನವರಿ.27 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ ಅವರು ತಿಳಿಸಿದ್ದಾರೆ.
ಸಂಘ ಸಂಸ್ಥೆ ಅರಿವು ಅಥವಾ ಜಾಗೃತಿ ಮೂಡಿಸಲು ಸರ್ಕಾರ ನಿರ್ದೇಶನ ಅನುಸಾರ್ ಐಕ್ ಮಾಡಿದ ಗ್ರಾಮಗಳಿಗೆ ಕಾರ್ಯಕ್ರಮ ಮಾಡ್ಬೇಕಾದೇ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…