ಬೀದರ.24.ಜನವರಿ.25:- 2024-25ನೇ ಸಾಲಿನಲ್ಲಿ ಸರ್ಕಾರೇತರ ಸಂಘ ಸಂಸ್ಥೆಗಳಿಗೆ ಅರಿವು ಮೂಡಿಸವ ಕಾರ್ಯಕ್ರಮಗಳು ಸರ್ಕಾರದ ಆದೇಶ ಹಾಗೂ ಮಾರ್ಗಸೂಚಿಗಳನ್ವಯ ಅರಿವು ಮೂಡಿಸುವ ಕಾರ್ಯಕ್ರಮಗಳ ಆಯೋಜಿಸುವ ಸಂಬoಧ ಬೀದರ ಜಿಲ್ಲೆಯಲ್ಲಿನ ಸಂಘ-ಸoಸ್ಥೆಗಳಿoದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಎಂದು ಬೀದರ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹತೆಗಳು: ಸ್ವಯಂ ಸೇವಾ ಸಂಘ ಸಂಸ್ಥೆಯು ನೋಂದಾಯಿತ ಸಂಸ್ಥೆಯಾಗಿದ್ದು, ನೋಂದಣಿ ಚಾಲ್ತಿಯಲ್ಲಿರಬೇಕು, ಸ್ವಯಂ ಸೇವಾ ಸಂಘ ಸಂಸ್ಥೆಯು ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಕನಿಷ್ಠ 5 ವರ್ಷಗಳ ಸೇವೆಯೊಂದಿಗೆ ಅನುಭವ ಹೊಂದಿರಬೇಕು. ಸ್ವಯಂ ಸೇವಾ ಸಂಘ ಸಂಸ್ಥೆಯು ಪ್ರತಿ ವರ್ಷ ಅಡಿಟ್ ಮಾಡಿಸಿರಬೇಕು.
ಸಂಘ-ಸoಸ್ಥೆಗಳು ಅರ್ಜಿಗಳನ್ನು ಜನವರಿ.27 ರೊಳಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೀದರ ಇಲ್ಲಿಗೆ ಸಲ್ಲಿಸಬಹುದಾಗಿದೆ ಅವರು ತಿಳಿಸಿದ್ದಾರೆ.
ಸಂಘ ಸಂಸ್ಥೆ ಅರಿವು ಅಥವಾ ಜಾಗೃತಿ ಮೂಡಿಸಲು ಸರ್ಕಾರ ನಿರ್ದೇಶನ ಅನುಸಾರ್ ಐಕ್ ಮಾಡಿದ ಗ್ರಾಮಗಳಿಗೆ ಕಾರ್ಯಕ್ರಮ ಮಾಡ್ಬೇಕಾದೇ.
ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…
ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…
ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…
ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…
ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…