ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ.ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಅರ್ಹತೆ ಸಂಬಂಧಿತ 5000 ಅಭ್ಯರ್ಥಿಗಳಿಗೆ ಸಮಸ್ಯೆಗಳು ಉಂಟಾಗುತ್ತದೆ.
ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು.
ವೇಳಾಪಟ್ಟಿಯ ಅನ್ವಯ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಆರಂಭವಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಸ್ಥಳ ಆಯ್ಕೆಗೆ ಕೌನ್ಸೆಲಿಂಗ್ ಬಾಕಿ ಇದ್ದು, ಹೈಕೋರ್ಟ್ ಧಾರವಾಡ ಪೀಠ ನೀಡಿದ ತಡೆಯಾಜ್ಞೆ ಅನ್ವಯ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ಮುಂದೂಡಿದೆ.
ಈಗಾಗಲೇ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾದ ಕಾರಣ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ನಿರ್ದೇಶನದ ಅನ್ವಯ ಯುಜಿಸಿ ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಆಹ್ವಾನಿಸಲಾಗಿತ್ತು. ಇದರಿಂದಾಗಿ ಅರ್ಹತೆ ಪಡೆಯದ 5000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಅವಕಾಶ ವಂಚಿತ ಅತಿಥಿ ಉಪನ್ಯಾಸಕರು ನ್ಯಾಯಾಲಯದ ಮೊರೆ ಹೋಗಿದ್ದರು.
ರಾಜ್ಯದಲ್ಲಿ 11000 ಅತಿಥಿ ಉಪನ್ಯಾಸಕರನ್ನು ಸೇವೆ ಮಾಡುತ್ತಿದ್ದರೆ ಅದರೆ ಅರ್ಹತೆ ಸಂಬಂದಿಸಿದ 5000 ಅತಿಥಿ ಉಪನ್ಯಾಸಕರು ಸಮಸ್ಯೆಗಳು ಉಂಟಾಗುತ್ತದೆ
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…