ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ etc ಉತ್ತೇಜನ ಯೋಜನೆ, ಎಂಫಿಲ್ ಮತ್ತು ಪಿಹೆಚ್.ಡಿ ಫೆಲೋಶಿಪ್ ಯೋಜನೆ, ಬಿ.ಎಸ್ಸಿ.ನರ್ಸಿಂಗ ಮತ್ತು ಜಿಎನ್ಎಂ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಡಲು ಅರ್ಹರಿಂದ ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಳಿರಾಮ ಕುಶಾಲರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು SSP (https://ssp.karnataka.gov.in) ಹಾಗೂ ಸೇವಾ ಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ದಿನಾಂಕ: 30-09-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8951391061 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…
ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…
ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…
ಬೀದರ.27.ಜೂನ್.25:- IISC, IIT Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್…
ಬೀದರ.27.ಜೂನ್.25:- ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿಯಾಗಿರುವುದರಿಂದ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು…
ಬೀದರ.27.ಜೂನ್.25:- ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ…