ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ ಆಗಸ್ಟ್ 11ರ ಸೋಮವಾರದಂದು ಯೂರಿಯ ರಸಗೊಬ್ಬರದ ವಿತರಣೆ ಮಾಡಲಾಗುತ್ತಿದೆ.
ಯೂರಿಯ ಖರೀದಿಸಲು ಇಚ್ಛಿಸುವ ರೈತರು ಖಡ್ಡಾಯವಾಗಿ ಜಮೀನು ಹೊಂದಿರುವ ರೈತನ ಆಧಾರ ಕಾರ್ಡ್ ಜೆರಾಕ್ಸ್ ಪ್ರತಿ ಹಾಗು ಜಮೀನಿನ ಪಹಣಿ ಜೆರಾಕ್ಸ್ ಪ್ರತಿ ತರಬೇಕು.
ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಯೂರಿಯ ರಸಗೊಬ್ಬರ ವಿತರಣೆ ಮಾಡಲಾಗುವುದು. ಈ ಹಿಂದೆ ಯೂರಿಯ ರಸಗೊಬ್ಬರ ಖರೀದಿಸಿದ ರೈತರಿಗೆ ಪುನಃ ಯೂರಿಯ ರಸಗೊಬ್ಬರ ವಿತರಿಸುವುದಿಲ್ಲ. ರೈತರ ಹೆಸರಿನಲ್ಲಿ ವಂಚನೆ ಎಸಗುವವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…
ಬೀದರ.09.ಆಗಸ್ಟ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರಿನಲ್ಲಿ ಆಗಸ್ಟ್.12 ರಿಂದ…
ಬೀದರ.09.ಆಗಸ್ಟ್.25:- ಗೌರವಾನ್ವಿತ ಕರ್ನಾಟ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಅವರ ನಿರ್ದೇಶನದಂತೆ ದಿನಾಂಕ: 13-09-2025 ರಂದು ರಾಷ್ಟ್ರೀಯ ಲೋಕ…
ಬೀದರ.09.ಆಗಸ್ಟ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾವಿದ್ಯಾಲಯ ಬೀದರ ಹಾಗೂ ತೋಟಗಾರಿಕೆ ಇಲಾಖೆ (ಜಿಲ್ಲಾ ಪಂಚಾಯತ) ಬೀದರ ಇವರುಗಳ…