ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರ ಕೊಪ್ಪಳ ಜಿಲ್ಲಾ ಪ್ರವಾಸ

ಕೊಪ್ಪಳ.20.ಜೂನ್.25:- ಕರ್ನಾಟಕ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಅವರು ಜೂನ್ 22 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.


ಅಧ್ಯಕ್ಷರು ಅಂದು ಬೆಳಗ್ಗೆ 8.30 ಗಂಟೆಗೆ ಹಳಿಯಾಳದಿಂದ ರಸ್ತೆ ಮೂಲಕ ಹೊರಟು, 11ಕ್ಕೆ ಕೊಪ್ಪಳ ಜಿಲ್ಲೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಸಾರ್ವಜನಿಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿ ಮಾಡಲಿದ್ದಾರೆ.

ಅಲ್ಲಿಂದ 11.15ಕ್ಕೆ ನಿರ್ಗಮಿಸಿ, ನಂತರ 11.30ಕ್ಕೆ ಶಿರೂರ ಗ್ರಾಮದಲ್ಲಿ ದಿ. ಕೆ.ಹೆಚ್.ಪಾಟೀಲ್ ರವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.45ಕ್ಕೆ ಕುಕನೂರು ನಿರೀಕ್ಷಣಾ ಮಂದಿರಕ್ಕೆ ಆಗಮಿಸಿ, ಬಳಿಕ ಅಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಎಪಿ: 25 ಸಾವಿರ ಬುಡಕಟ್ಟು ಮಕ್ಕಳು 108 ನಿಮಿಷಗಳಲ್ಲಿ 108 ಸೂರ್ಯ ನಮಸ್ಕಾರ ಮಾಡಿದ್ದಾರೆ.

ಹೊಸ ದೆಹಲಿ.21.ಜೂನ್.25:-11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ, ಇಂದು ವಿಶಾಖಪಟ್ಟಣಂನ ಆಂಧ್ರ ವಿಶ್ವವಿದ್ಯಾಲಯದಲ್ಲಿ ಗಮನಾರ್ಹವಾದ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು…

5 hours ago

ಅಪರಿಚಿತ ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ

ಬೀದರ.21.ಜೂನ್.25:- ಬೀದರ ತಾಲ್ಲೂಕಿನ ನೇಮತಾಬಾದ ಗ್ರಾಮದ ಶಿವಾರದ ಜಮೀನಿನ ಹತ್ತಿರ ಮಾಂಜ್ರಾ ನದಿಯಲ್ಲಿ ಅಂದಾಜು 50 ರಿಂದ 55 ವರ್ಷ…

6 hours ago

ನಕಲಿ ವೈದರಿಗೆ ದಂಡ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ

ಬೀದರ.21.ಜೂನ್.25:- ಔರಾದ (ಬಿ) ತಾಲ್ಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ನಕಲಿ ವೈದ್ಯರಾದ ನಾರಾಯಣರಾವ ಕುಲರ್ಕಣಿ, ಬಸವರಾಜ ಒಂಟೆ ಇವರಿಗೆ ತಲಾ…

6 hours ago

ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ – ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.21.ಜೂನ್.25:- ಸರ್ಕಾರಿ ಆಸ್ಪತ್ರೆಗಳ ಕಡೆಗೆ ಜನರು ಮುಖ ಮಾಡುವಂತಾಗಲಿ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಗುರುವಾರ…

6 hours ago

ಅನುಭವ ಮಂಟಪ 742 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ

ಮುಖ್ಯಮಂತ್ರಿ, ಕಂದಾಯ ಇಲಾಖೆಗೆ ಧನ್ಯವಾದ ಅರ್ಪಿಸಿದ ಈಶ್ವರ ಖಂಡ್ರೆಬೀದರ.21. ಜೂನ್.25:-ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ 742 ಕೋಟಿ ರೂ.…

6 hours ago

ಜೂನ್.21 ರಂದು ಹನ್ನೊಂದನೇಯ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ

ಬೀದರ.21.ಜೂನ್.25:- ಜಿಲ್ಲಾಡಳಿತ ಬೀದರ, ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೀದರ ಹಾಗೂ ಇನ್ನಿತರ…

6 hours ago