ಆದರ್ಶ್ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ.!


ಬೀದರ.18.ಫೆಬ್ರುವರಿ.25:-ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ.ಎಸ್.ಎ.) ಜನವಾಡಾ ಶಾಲೆಯ 2025-26ನೇ ಸಾಲಿಗೆ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸಲ್ಲಿಸಬೇಕಾದ ದಾಖಲಾತಿಗಳ ವಿವರ:

ವಿದ್ಯಾರ್ಥಿಯ ಎಸ್.ಟಿ.ಎಸ್.ನಂಬರ್, ಜಾತಿ ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ (ಪ್ರಸ್ತುತ ಚಾಲ್ತಿಯಲ್ಲಿರುವ), ವಿದ್ಯಾರ್ಥಿಯ ಆಧಾರ ಕಾರ್ಡ, ಪಾಸ್ ಪೋರ್ಟ ಸೈಜ್ ಫೋಟೋ-1, ವ್ಯಾಸಂಗ ದೃಢೀಕರಣ ಪ್ರಮಾಣ ಪತ್ರ, ವಿಶೇಷ ಮೀಸಲಾತಿ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ), ಪ್ರಸ್ತುತ ಚಾಲ್ತಿಯಲ್ಲಿರುವ ಪಾಲಕರ ದೂರವಾಣಿ ಸಂಖ್ಯೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯ ಗುರುಗಳ ಮೊಬೈಲ್ ಸಂಖ್ಯೆ, ವಾಸಸ್ಥಳ ಪ್ರಮಾಣ ಪತ್ರವನ್ನು ಬೇರೆ ತಾಲ್ಲೂಕಾ ಹಾಗೂ ಹೊರ ರಾಜ್ಯಗಳಲ್ಲಿ ಕಲಿಯುತ್ತಿರುವ ಬೀದರ ತಾಲ್ಲೂಕಿನ ನಿವಾಸಿಗಳು/ವಿದ್ಯಾರ್ಥಿಗಳು ಸಲ್ಲಿಸತಕ್ಕದ್ದು.


ಅರ್ಹರು ಅನ್‍ಲೈನ್

www.schooleducation.kar.nic,in & www.vidyavahini.karnataka.gov.in

ಮೂಲಕ ದಿನಾಂಕ: 28-02-2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.

6ನೇ ತರಗತಿಗೆ ಪ್ರವೇಶ ಪರೀಕ್ಷೆಯು ದಿನಾಂಕ: 23-03-2025 ರಂದು ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9980496932, 8970224448ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

4 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

4 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

4 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

4 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

4 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

7 hours ago