ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭರ್ಜರಿ ನೇಮಕಾತಿ.

DHFWS Recruitment 2025 : ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ವಯೋಮಿತಿ, ಶೈಕ್ಷೇಣಿಕ ಅರ್ಹತೆ, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ಪಡೆಯಿರಿ.  ಕರ್ನಾಟಕ ಮಿದುಳಿನ ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅಗತ್ಯವಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ.

ಹುದ್ದೆ : ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ, ಶುಶ್ರೂಷಕರು, ಫಿಜಿಯೋಥೆರಪಿಸ್ಟ್, ಕ್ಲಿನಿಕಲ್ ಸೈಕಲಾಜಿಸ್ಟ್, ಸ್ಪೀಚ್ ಥೆರಪಿಸ್ಟ್, ಜಿಲ್ಲಾ ಸಂಯೋಜಕರು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರು ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಗಳ ಸಂಖ್ಯೆ:


ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ 1
ಶುಶ್ರೂಷಕರು 1
ಫಿಜಿಯೋಥೆರಪಿಸ್ಟ್ 1
ಕ್ಲಿನಿಕಲ್ ಸೈಕಲಾಜಿಸ್ಟ್ 1
ಸ್ಪೀಚ್ ಥೆರಪಿಸ್ಟ್ 1
ಜಿಲ್ಲಾ ಸಂಯೋಜಕರು 1

ಶೈಕ್ಷಣಿಕ ಅರ್ಹತೆ :

• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ – ಡಿಎಂ/ ಡಿ.ಎನ್.ಬಿ ನ್ಯೂರಾಲಜಿ, ಎಂಡಿ/ ಡಿ.ಎನ್.ಬಿ ಜನರಲ್ ಮೆಡಿಸಿನ್, ಎಂ.ಬಿ.ಬಿ.ಎಸ್.
• ಶುಶ್ರೂಷಕರು – ಬಿ.ಎಸ್ಸಿ ಇನ್ ನರ್ಸಿಂಗ್.
• ಫಿಜಿಯೋಥೆರಪಿಸ್ಟ್ – ಬಿಪಿಟಿ ಅರ್ಹತೆ.
• ಕ್ಲಿನಿಕಲ್ ಸೈಕಲಾಜಿಸ್ಟ್ – ಎಂ.ಫಿಲ್ ಇನ್ ಮೆಂಟಲ್ ಹೆಲ್ತ್.
• ಸ್ಪೀಚ್ ಥೆರಪಿಸ್ಟ್ – ಬ್ಯಾಚುಲರ್ ಇನ್ ಆಡಿಯೋಲಜಿ & ಸ್ವಿಚ್ ಲ್ಯಾಂಗ್ವೇಜ್ ಪ್ಯಾಥೋಲಜಿ.
• ಜಿಲ್ಲಾ ಸಂಯೋಜಕರು – ಸ್ನಾತಕೋತ್ತರ ಪದವಿ.

ವಯೋಮಾನ :


• ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ ಹುದ್ದೆಗೆ – ಗರಿಷ್ಠ 60 ವರ್ಷ
• ಉಳಿದ ಹುದ್ದೆಗಳಿಗೆ – ಗರಿಷ್ಠ 45 ವರ್ಷ

ವೇತನ :ಹುದ್ದೆ

ನ್ಯೂರಾಲಜಿಸ್ಟ್/ ಫಿಸಿಸಿಯನ್/ ವೈದ್ಯಕೀಯ ಅಧಿಕಾರಿ 60,000 – 1,50,000
ಶುಶ್ರೂಷಕರು 15,472 – 19,999
ಫಿಜಿಯೋಥೆರಪಿಸ್ಟ್ 25,000
ಕ್ಲಿನಿಕಲ್ ಸೈಕಲಾಜಿಸ್ಟ್ 26,250
ಸ್ಪೀಚ್ ಥೆರಪಿಸ್ಟ್ 30,000
ಜಿಲ್ಲಾ ಸಂಯೋಜಕರು 30,000


ಆಯ್ಕೆ ವಿಧಾನ :

ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಸಂದರ್ಶನ ಸ್ಥಳ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ನಜರಬಾದ್, ಮೈಸೂರು – 570010

ಸಂದರ್ಶನ ನಡೆಯುವ ದಿನಾಂಕದ ವಿವರ :


ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 10, 2025 ರಂದು ಬೆಳಿಗ್ಗೆ 10.00 ಗಂಟೆಗೆ

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

6 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago