ಆ.11 ರಿಂದ ಆರನೇ ತರಗತಿ ಪ್ರವೇಶಕ್ಕೆ ಕೌನ್ಸಲಿಂಗ

ಬೀದರ.07.ಆಗಸ್ಟ್.25:- ಸರಕಾರಿ ಆದರ್ಶ ವಿದ್ಯಾಲಯ ಜನವಾಡಾ ಶಾಲೆಯಲ್ಲಿ 2025-26ನೇ ಸಾಲಿಗೆ 6ನೇ ತರಗತಿ ಖಾಲಿ ಇರುವ ಸೀಟುಗಳಿಗೆ ನಾಲ್ಕನೇ ಸುತ್ತಿನ ಪ್ರವೇಶನವನ್ನು ಕೌನ್ಸಲಿಂಗ್ ಮೊಂಡ್ ಮೂಲಕ 2025ನೇ ಆಗಸ್ಟ್.11 ಹಾಗೂ 12 ರಂದು ಸಾಮಾನ್ಯ ಮೆರಿಟ್ ವಿದ್ಯಾರ್ಥಿಗಳಿಗೆ ಮತ್ತು 2025ನೇ ಆಗಸ್ಟ್.13 ಮತ್ತು 14 ರಂದು ಮೀಸಲಾತಿ ವರ್ಗವಾರು ಮೆರಿಟ್ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ನಡೆಯಲಿದೆ ಎಂದು ಜನವಾಡ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9980496932, 8970224447 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

prajaprabhat

Recent Posts

ವಿದ್ಯುತ್ ಕಂಬ ಬಿದ್ದು ಲೈನ್‌ಮ್ಯಾನ್ ಮೃತ ಪ್ರಕರಣ: ಆರೋಪಿಗೆ ಶಿಕ್ಷೆ

ಕೊಪ್ಪಳ.07.ಆಗಸ್ಟ್.25: ಜೆ.ಸಿ.ಬಿ ಕ್ರೆನ್ ಸರಪಳಿ ಜಾರಿ ತೆಲೆ ಮೇಲೆ ಬಿದ್ದಿರುವುದರಿಂದ ಲೈನ್‌ಮ್ಯಾನ್ ಮೃತ ಪಟ್ಟಿರುವ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ.…

1 hour ago

ಗೃಹಲಕ್ಷ್ಮೀ 3ನೇ ಕಂತಿನ ಹಣ ಬಿಡುಗಡೆ- ರೆಡ್ಡಿ ಶ್ರೀ ನಿವಾಸ

ಕೊಪ್ಪಳ.07.ಆಗಸ್ಟ್.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ…

2 hours ago

ಕಮ್ಯುನಿಟಿ ಮೊಬಿಲೈಜರ್ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು.07.ಆಗಸ್ಟ್.25: ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯ ವಿವಿಧ ವಾರ್ಡ್ಗಳಲ್ಲಿ 2 ವರ್ಷಗಳ ಅವಧಿಗೆ ಸ್ವಚ್ಛ ಭಾರತ್ ಮಿಷನ್ 2.0ನ ಐಇಸಿ…

2 hours ago

ಡಿ.ದೇವರಾಜು ಅರಸು ಜಯಂತಿ: ಅರ್ಥಪೂರ್ಣ ಆಚರಣೆಗೆ ಸೂಚನೆ

ರಾಯಚೂರು.07.ಆಗಸ್ಟ್.25: ಜಿಲ್ಲೆಯಲ್ಲಿ ಆಗಸ್ಟ್ 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು…

2 hours ago

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಕೆಪಿಎಂಇ, ಪಿಸಿಪಿಎನ್‌ಡಿಟಿ ಕಾಯ್ದೆಗಳ ಮಾರ್ಗಸೂಚಿ ಪಾಲನೆಯಾಗಲಿ

ರಾಯಚೂರು.07.ಆಗಸ್ಟ್ .25: ಜಿಲ್ಲೆಯಲ್ಲಿ ಎಲ್ಲಾ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕೆಪಿಎಂಇ ಕಾಯ್ದೆಯಡಿ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಬೇಕು. ಕೆಪಿಎಂಇ ಕಾಯ್ದೆ…

2 hours ago

ಪವರ್ ಸ್ಟಾರ್ ರಾಯಚೂರಿನಲ್ಲಿ ಸೇನಾ<br>ನೇಮಕಾತಿಯ ಅಗ್ನಿಪರೀಕ್ಷೆ: ಇಂದಿನಿoದ ಆರಂಭ.

ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರ ಜಿಲ್ಲೆಗಳ ಅಭ್ಯರ್ಥಿಗಳು ಭಾಗಿ ಶಿಸ್ತಿನ ಸಿಪಾಯಿಗಳ ಶಾಲೆಯಂತಾದ ರಾಯಚೂರಿನ ಕೃಷಿ ವಿಜ್ಞಾನಿಗಳ…

2 hours ago