ಇಂದು ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ: ಸದುಪಯೋಗ ಪಡೆದುಕೊಳ್ಳಲು ಮನವಿ.


ಬೀದರ.10.ಮಾರ್ಚ.25:  ಚೆನ್ನೈ ಮೂಲದ ಪ್ರತಿಷ್ಠಿತ ಕಂಪನಿಯಾದ ಎಂ.ಆರ್.ಎಫ್. ಟೈರ್ಸ್ ಪ್ರಾವೇಟ್ ಲಿಮಿಟೆಡ್ ಕಂಪನಿಯಲ್ಲಿ ಕೆಲಸ ಮಾಡಲು ಪ್ರಸ್ತುತ ಅಚಿತಿಮ ವರ್ಷದಲ್ಲಿ ಯಾವುದೇ ವೃತ್ತಿಯಲ್ಲಿ ತರಬೇತಿ ಪಡೆಯುತ್ತಿರುವ ಐಟಿಐ ತರಬೇತಿದಾರರಿಗೆ ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಏರ್ಪಡಿಸಲಾಗಿದೆ.
ದಿನಾಂಕ: 11-03-2025 ರಂದು ಬೆಳಿಗ್ಗೆ 10.30 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಸರ್ಕಾರಿ ಐಟಿಐ ಕಾಲೇಜ್), ಎಂ.ಎಸ್.ಪಾಟೀಲ್ ಫಂಕ್ಷನ್ ಹಾಲ್ ಹಿಂದೆ ಮನ್ನಳ್ಳಿ ರಸ್ತೆ ಬೀದರದಲ್ಲಿ ಸಂದರ್ಶನ ನಡೆಯಲಿದೆ. ಉದ್ಯೋಗ ಬೇಕಾಗಿರುವ ಆಸಕ್ತ ಐಟಿಐ ಪಾಸಾದ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ಪ್ರಮಾಣ ಪತ್ರದೊಂದಿಗೆ ಸದರಿ ಸಂದರ್ಶನಕ್ಕೆ ಹಾಜರಾಗಿ ಇದರ ಸದುಪಯೋಗಪಡಿಸಿಕೊಳ್ಳಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಂಪನಿ ನಿಯಮಗಳ ಪ್ರಕಾರ, ಪಿಎಫ್, ಇಎಸ್‍ಐ ಮತ್ತು ಕ್ಯಾಂಟೀನ್ ಸೌಲಭ್ಯಗಳನ್ನು ನೀಡಿ ಸುಮಾರು ರೂ. 175000 ಕ್ರೂಢೀಕೃತ ವೇತನ ನೀಡಲಿದ್ದಾರೆ ಎಂದು ಕಂಪನಿ ಅಧಿಕಾರಿಗಳು ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9110412264, 7259854729 ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

5 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

7 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

9 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

9 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

9 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

9 hours ago