ಬೀದರ,29 ಡಿ24:- ಇಂದು ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ ವತಿಯಿಂದ ರಾಜ್ಯಾದ್ಯಂತ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಗಳು ಡಿಸೆಂಬರ್.29 ರಂದು ಬೀದರ ಜಿಲ್ಲೆಯ ಒಟ್ಟು 19 ಪರೀಕ್ಷಾ ಕೇಮದ್ರಗಳಲ್ಲಿ ನಡೆಯುತ್ತಿದ್ದು.
ಸದರಿ ಮರುಪರೀಕ್ಷೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ದೋಷರಹಿತವಾಗಿ ನಡೆಸಲು ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023ರ ಕಲಂ 163 (1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸೂಚನೆ ಮಾಡಿದಾರೆ.
ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಬೀದರ ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗಾಧಿಕಾರಿಗಳಾದ ಮೊಹಮ್ಮದ್ ಶಕೀಲ್ ಅವರು ಆದೇಶಿಸಿರುತ್ತಾರೆ.
ಪರೀಕ್ಷಾ ಕೇಂದ್ರ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷಧಾಜ್ಞೆ ಆದೇಶಿಸಲಾಗಿದೆ.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…