20 ಡಿಸೆಂಬರ್24 ಬೀದರ್ :- ಇಂದು ಬೀದರ್ ತಾಲೂಕಿನ ಕೆಲವ ಗ್ರಮಗಳಲಿ ವಿದ್ಯುತ್ ಈರೋದಿಲ್ಲ ಕಾರಣ ಕೆಲವ 11ಕೆವಿ ಫೀಡರ್ಗಳಾದ ಕಂಗನಕೋಟ, ಕಮಠಾಣಾ, ಕಾಲೇಜ, ಮಿರ್ಜಾಪುರ, ಬೆಳ್ಳೂರ, ಬಾವಗಿ ಎನ್ಜೆವೈ ಹಾಗೂ 33 ಕೆವಿ ಫೀಡ್ಗಾಳಾದ ಮನ್ಹಳ್ಳಿ, ಕಮಠಾಣಾ ಮತ್ತು ಜಿಜಿಪಿಎಲ್ಗಳ ಮೇಲೆ ಬರುವ ತುರ್ತು ನಿರ್ವಹಣೆ ಕೆಲಸವಿರುವ ಕಾರಣ ಡಿಸೆಂಬರ್ 20 ರಂದು ಬೆಳಿಗ್ಗೆ 09am ಗಂಟೆಯಿoದ ಸಾಯಂಕಾಲ 4pm ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ….
ಪ್ರಯುಕ್ತ ಗ್ರಮವಾಸಿ ಹಾಗೂ ಗ್ರಾಹಕರು ಸಹಕರಿಸಬೇಕೆಂದು ಬೀದರ ನಗರ ವಿಭಾಗದ ಜೇಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜೆಸ್ಕಾಂ ಕಾರ್ಯನಿರ್ವಾಹಕ ಎಂಿನಿಯರ್ ಹಾಗೂ ಕರ್ಮಚಾರಿ ಎಲ್ಲಾ ಗ್ರಮವಾಸಿಗಳಿಗೆ ಕಾರ್ಯನಿಮಿತ್ತ ಮಾಹಿತಿ ನೀಡಿದ್ದಾರೆ.
Source: www.prajaprabhat.com
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…