20 ಡಿಸೆಂಬರ್24 ಬೀದರ್ :- ಇಂದು ಬೀದರ್ ತಾಲೂಕಿನ ಕೆಲವ ಗ್ರಮಗಳಲಿ ವಿದ್ಯುತ್ ಈರೋದಿಲ್ಲ ಕಾರಣ ಕೆಲವ 11ಕೆವಿ ಫೀಡರ್ಗಳಾದ ಕಂಗನಕೋಟ, ಕಮಠಾಣಾ, ಕಾಲೇಜ, ಮಿರ್ಜಾಪುರ, ಬೆಳ್ಳೂರ, ಬಾವಗಿ ಎನ್ಜೆವೈ ಹಾಗೂ 33 ಕೆವಿ ಫೀಡ್ಗಾಳಾದ ಮನ್ಹಳ್ಳಿ, ಕಮಠಾಣಾ ಮತ್ತು ಜಿಜಿಪಿಎಲ್ಗಳ ಮೇಲೆ ಬರುವ ತುರ್ತು ನಿರ್ವಹಣೆ ಕೆಲಸವಿರುವ ಕಾರಣ ಡಿಸೆಂಬರ್ 20 ರಂದು ಬೆಳಿಗ್ಗೆ 09am ಗಂಟೆಯಿoದ ಸಾಯಂಕಾಲ 4pm ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ….
ಪ್ರಯುಕ್ತ ಗ್ರಮವಾಸಿ ಹಾಗೂ ಗ್ರಾಹಕರು ಸಹಕರಿಸಬೇಕೆಂದು ಬೀದರ ನಗರ ವಿಭಾಗದ ಜೇಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜೆಸ್ಕಾಂ ಕಾರ್ಯನಿರ್ವಾಹಕ ಎಂಿನಿಯರ್ ಹಾಗೂ ಕರ್ಮಚಾರಿ ಎಲ್ಲಾ ಗ್ರಮವಾಸಿಗಳಿಗೆ ಕಾರ್ಯನಿಮಿತ್ತ ಮಾಹಿತಿ ನೀಡಿದ್ದಾರೆ.
Source: www.prajaprabhat.com
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…