ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ

ಬೀದರ.12.ಜೂನ್.25:- ಚಿದ್ರಿ ಉಪ ಕೇಂದ್ರದಿoದ ಸರಬರಾಜು ಆಗುವ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ 11ಕೆವಿ ಫೀಡರಗಳಾದ 11ಕೆವಿ ಗುಂಪಾ, ಮೈಲೂರ್, ನಿಸರ್ಗಾ, ಬಸವನಗರ, ಕೆಇಬಿ ಕ್ವಾಟರ್ಸ ಫೀಡರನಲ್ಲಿ ಬರುವ ಗುಂಪಾ, ಚಿಟ್ಟಾ ರೋಡ, ಅಮಲಾಪೂರ ರೋಡ, ನಿಸರ್ಗಾ ಲೇಔಟ್, ಕೆಇಬಿ ಕಾಲೋನಿ, ಹಳೆಯ ಮೈಲೂರ್, ಸಿದ್ದಾರಮಯ್ಯಾ ಲೇಔಟ್, ಗಾಂಧಿನಗರ, ವಿದ್ಯಾನಗರ, ಬಿದ್ರಿ ಕಾಲೋನಿ, ಸಯಿ ನಗರ, ಕುಂಬಾರವಾಡ, ಗಣೇಶ ನಗರ, ಮೃತಂಜ್ಯಯ ನಗರ, ಗುಂಪಾ ರಿಂಗ ರೋಡ, ಬಸವನಗರ ಟೀಚರ್ಸ ಕಾಲೋನಿ, ಶ್ರೀನಗರ, ಸಂಗಮೇಶ್ವರ ಕಾಲೋನಿ ಅಗ್ರಿಕಲ್ಚರ್ ಕಾಲೋನಿಗಳಲ್ಲಿ ದಿನಾಂಕ: 13-06-2025 ಹಾಗೂ 14-06-2025 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 3 ಗಂಟೆಯವರೆಎಗೆ ವಿದ್ಯುತ್ ಸಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.


ಕಾರಣ ವಿದ್ಯುತ್ ಗ್ರಾಹಕರು ಸಹಕರಿಸಬೇಕೆಂದು ಬೀದರ ವಿಭಾಗದ ಜೇಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ಭಾಗ್ಯಲಕ್ಷ್ಮೀ ಯೋಜನೆಗೆ 18 ವರ್ಷ ಪೂರ್ಣ: ಮೊದಲ ಫಲಾನುಭವಿಗಳಿಗೆ ಹಣ ರವಾನೆ ಆರಂಭ

ಬೀದರ.14.ಜೂನ್.25:- ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ  ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ ದಿನಾಂಕ:01-06-2006 ರಿಂದ 31-07-2008ರ…

45 minutes ago

ಐಟಿಐ ಪ್ರವೇಶಾತಿಗಾಗಿ ಆಫ್‌ಲೈನ್ ಅರ್ಜಿ ಆಹ್ವಾನ

ಬೀದರ.14.ಜೂನ್.25:- ಜಿಲ್ಲೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025 ನೇ ಶೈಕ್ಷಣಿಕ ಸಾಲಿನ ಮೊದಲ ಸುತ್ತಿನ ಆನ್‌ಲೈನ್ ಪ್ರವೇಶಾತಿ…

50 minutes ago

ಧರ್ತಿ ಆಬಾ ಅಭಿಯಾನ-ಜಾಗೃತಿ ಮತ್ತು ಪ್ರಯೋಜನ ಸ್ಯಾಚುರೇಶನ್ ಶಿಬಿರಗಳು ಆಯೋಜನೆಗೆ ಅಗತ್ಯ ಕ್ರಮಕ್ಕೆ ಸೂಚನೆ

ಬೀದರ.14.ಜೂನ್.25:- ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ನವದೆಹಲಿ ಅವರು ಉಡಿಚಿತ್…

54 minutes ago

ವಿದ್ಯುತ್ ವ್ಯತ್ಯಯ ಜೂ.15ಕ್ಕೆ

ಬೀದರ.14.ಜೂನ್.25:- 110/33-11ಕೆವಿ ಉಪ ವಿತರಣ ಕೇಂದ್ರ, ಕವಿಪ್ರನಿನಿ ಕೋಳಾರ್ (ಕೆ) ವ್ಯಾಪ್ತಿಯಲ್ಲಿ ಬರುವ 110 ಕೆವಿ ಕೋಳಾರ್ (ಕೆ) ವಿದ್ಯುತ್…

59 minutes ago

ಜೂ.17 ರಂದು ಲೋಕಾಯುಕ್ತ ಅಹವಾಲು ಸಭೆ

ಬೀದರ.14.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

1 hour ago

ಬೀದರ | ವ್ಯಕ್ತಿ ಕಾಣೆ: ಪತ್ತೆಗಾಗಿ ಮನವಿ

ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ…

1 hour ago