02/08/2025 12:09 PM

Translate Language

Home » ಲೈವ್ ನ್ಯೂಸ್ » ಇಂದು ಶ್ರೀಕಾಂತ ಸ್ವಾಮಿ ಅವರು ಶ್ರೀ ಸಿದ್ದರಾಮಯ್ಯ ಅವರಿಗೆ ಭೇಟಿ!

ಇಂದು ಶ್ರೀಕಾಂತ ಸ್ವಾಮಿ ಅವರು ಶ್ರೀ ಸಿದ್ದರಾಮಯ್ಯ ಅವರಿಗೆ ಭೇಟಿ!

Facebook
X
WhatsApp
Telegram

ಬೆಂಗಳೂರು.24.ಜುಲೈ.25:- ದಿನಾಂಕ 18/07/2025ರಂದು ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರಿಗೆ ಅವರ ನಿವಾಸದಲ್ಲಿ ಭೇಟಿಯಾಗಿದ್ದು:

ಮಾನ್ಯ ಮುಖ್ಯಮಂತ್ರಿ ಭೇಟಿ ಆಗಿ ಅಭಿವೃದ್ಧಿ ಕೆಲಸಗಳ ಬಗ್ಗೆ ಶ್ರೀಮತಿ ರಾಜಶ್ರೀ ಶ್ರೀಕಾಂತ ಸ್ವಾಮಿ ಮನವಿ ಸಲ್ಲಿಸಿದರು, ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಪೂಜ್ಯ ಡಾ ಸಿದ್ದರಾಮ ಶರಣರು ಬೆಲ್ದಾಳ ಅವರು ಜೊತೆಗಿದ್ದು ಅವರು ಬರೆದ ಪುಸ್ತಕ ” ಸತ್ಯ ಶರಣರು ಸತ್ಯ ಶೋಧ” ಸಂಶೋಧನಾ ಪುಸ್ತಕ ನೀಡಲಾಯಿತು.

ಶ್ರೀಕಾಂತ ಸ್ವಾಮಿ, ಕರ್ನಾಟಕ ರಾಜ್ಯ ಸಂಚಾಲಕ, ಅಖಿಲ ಭಾರತ ಲಿಂಗಾಯತ ಸಮನ್ವಯ ಸಮಿತಿ

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!