ಬೆಂಗಳೂರು.04.ಏಪ್ರಿಲ್.25:- ರಾಜ್ಯ ಸರ್ಕಾರ 2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ಧಿ(ತಾಂತ್ರಿಕ ನೈಪುಣ್ಯತೆ) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹೆಚ್.ವಿ.ಮಂಜುನಾಥ ಅವರು ತಿಳಿಸಿದ್ದಾರೆ.
ಸರ್ಕಾರದಿಂದ ಅನುಮೋದನೆ ಪಡೆದ ಹಾಗೂ ಕೆಜಿಟಿಟಿಐ (ಕರ್ನಾಟಕ ಜರ್ಮನ್ ಟೆಕ್ನಿನಿಕಲ್ ತರಬೇತಿ ಸಂಸ್ಥೆ) ತರಬೇತಿ ನೀಡಲು ಕಾರ್ಯಾದೇಶ ನೀಡಲಾಗಿದೆ. ತರಬೇತಿ ನೀಡಲಿರುವ ಕೋರ್ಸ್ಗಳು 1.ಸ್ವಯಂ ಉದ್ಯೋಗ ಟೈಲರಿಂಗ್ (2 ತಿಂಗಳು), 2.ಸಹಾಯಕ ಸೌಂದರ್ಯ ಚಿಕಿತ್ಸಕ (2 ತಿಂಗಳು), 3.ಡೇಟಾ ಎಂಟ್ರಿ ಆಪರೇಟರ್ (2 ತಿಂಗಳು) ಹಾಗೂ ಫ್ಯಾಷನ್ ಡಿಸೈನರ್ (1 ತಿಂಗಳು) ಅವಧಿಗೆ ತರಬೇತಿಗಳನ್ನು ನೀಡಲಾಗುತ್ತದೆ.
ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ನಿರುದ್ಯೋಗಿ ಯುವಕ ಮತ್ತು ಯುವತಿರಲ್ಲಿ ಆಸಕ್ತ ಅರ್ಹ ಅಭ್ಯರ್ಥಿಗಳು ವಿಜಯನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲೂಕು ಮಟ್ಟದ ಕಚೇರಿಗಳಿಗೆ ಭೇಟಿ ನೀಡಿ ನಿಗಧಿತ ಅರ್ಜಿ ನಮೂನೆ ಪಡೆದು ಏ.15 ರೊಳಗಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕೆಂದು ತಿಳಿಸಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…