ಉದ್ಯೋಗ ಆಕಾಂಶಿಗಳಿಗೆ ಸಹಿ ಸುದ್ದಿ,ಇನ್ನು ಒಮ್ಮೆ ಸಲ್ಲಿಸುವ ದಾಖಲೆ ಎಲ್ಲಾ ಪರೀಕ್ಷೆಗಳಿಗೆ ಅನ್ವಯ.

ಬೆಂಗಳೂರು.14.ಜನವರಿ.25 :- ರಾಜ್ಯದಲ್ಲಿ ಇನ್ನು ಕೆ-ಸೆಟ್ ಅಥವಾ ಯಾವುದೇ ಪರೀಕ್ಷೆ ಸೇರಿ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ.

ಈ ಒಂದು ವಿಧ್ಯಾರ್ಥಿ ಹಾಗೂ ಉದ್ಯೋಗ ಆಕಾಂಸಿಗಳಿಗೆ ಸಹಿ ಸುದ್ದಿ.ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಪ್ರತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವಾಗ ದಾಖಲೆಗಳನ್ನು ನೀಡುವ ಬದಲು ಒಮ್ಮೆ ನೀಡಿದ ದಾಖಲೆಗಳನ್ನು ಎಲ್ಲಾ ಪರೀಕ್ಷೆಗಳಿಗೂ ಬಳಕೆಯಾಗುವಂತಹ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಒಮ್ಮೆ ಸಲ್ಲಿಸುವ ದಾಖಲೆ ಎಲ್ಲಾ ಪರೀಕ್ಷೆಗಳಿಗೆ ಅನ್ವಯ

ಕೆ-ಸೆಟ್ ಪರೀಕ್ಷೆ ಅಥವಾ ಯಾವುದೇ ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ದಾಖಲಿ ಸಲ್ಲಿಸಿದವರು ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ದಾಖಲೆ ಸಲ್ಲಿಸಬೇಕಿಲ್ಲ. ಈ ರೀತಿಯಾದ ತಂತ್ರಜ್ಞಾನವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಕುರಿತು ಸರ್ಕಾರಿ ವ್ಯಾಪ್ತಿಯಲ್ಲಿರುವ ಬರುವ ಎಲ್ಲಾ ಇಲಾಖೆಗಳಿಗೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಾಖಲೆಗಳನ್ನು ಸಲ್ಲಿಸಬೇಕಿಲ್ಲ. ಒಮ್ಮೆ ಸಲ್ಲಿಸುವ ದಾಖಲೆಗಳು ಮುಂದಿನ ಎಲ್ಲಾ ಪರೀಕ್ಷೆಗಳಿಗೂ ಅನ್ವಯವಾಗುವಂತೆ ತಂತ್ರಾಂಶ ಅಭಿವೃದ್ದಿಪಡಿಸಲಾಗುತ್ತಿದ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

19 minutes ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

9 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

9 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

9 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

9 hours ago