ಎಐಡಿವೈಒ, 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಖಂಡಿಸಿದೆ.

ರಾಯಚೂರು: 14.ಜನವರಿ.25:- ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ನಿಗದಿಪಡಿಸಿರುವ ಅರ್ಹತೆ ಹೊಂದಿದವರಿಂದ ಮಾತ್ರ ಅತಿಥಿ ಉಪನ್ಯಾಸಕರ ಅವಕಾಶ ಕೊಡುತಿದೆ ಆದರೆ ಈ ಹೊಸಾ ನಿಯಮ ಪ್ರಕಾರ ನೇಮಕಾತಿ  ಮಾಡಿದರೆ 5000ಕ್ಕೊ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.

ಎಐಡಿವೈಒಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.

ಹೊಸ ಆದೇಶದಿಂದ ರಾಜ್ಯದ 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೈಕೋರ್ಟ್‍ನ ಆದೇಶವನ್ನು ಅನುಸರಿಸುವ ಕಾರಣ ನೀಡಿ ಸರ್ಕಾರ ಈ ರೀತಿ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಅಮಾನವೀಯ ಹಾಗೂ ಅಪ್ರಜಾತಾಂತ್ರಿಕ ನಡೆ ಖಂಡನೀಯ ಎಂದು ಎಐಡಿವೈಒ ಹೇಳಿದೆ.

ಕಳೆದ ಬಾರಿ ಧೀರ್ಘಾವಧಿ ಹೋರಾಟ ನಡೆಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಆಶ್ವಾಸನೆ ನೀಡಿದ್ದ ಸರ್ಕಾರ ಅವರನ್ನು ಈಗ ಸೇವೆಯಿಂದಲೇ ಹೊರಹಾಕಲು ಮುಂದಾಗಿದೆ. ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದುಡಿದ ಅತಿಥಿ ಉಪನ್ಯಾಸಕರಿಗೆ ಬಗೆಯುತ್ತಿರುವ ಅನ್ಯಾಯವಾಗಿದೆ ಎಂದು ಟೀಕಿಸಿದೆ.

ಹೊಸ ಆದೇಶದಿಂದ ರಾಜ್ಯದ 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೈಕೋರ್ಟ್‍ನ ಆದೇಶವನ್ನು ಅನುಸರಿಸುವ ಕಾರಣ ನೀಡಿ ಸರ್ಕಾರ ಈ ರೀತಿ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಅಮಾನವೀಯ ಹಾಗೂ ಅಪ್ರಜಾತಾಂತ್ರಿಕ ನಡೆ ಖಂಡನೀಯ ಎಂದು ಎಐಡಿವೈಒ ಹೇಳಿದೆ.

ಕಳೆದ ಬಾರಿ ಧೀರ್ಘಾವಧಿ ಹೋರಾಟ ನಡೆಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಆಶ್ವಾಸನೆ ನೀಡಿದ್ದ ಸರ್ಕಾರ ಅವರನ್ನು ಈಗ ಸೇವೆಯಿಂದಲೇ ಹೊರಹಾಕಲು ಮುಂದಾಗಿದೆ. ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದುಡಿದ ಅತಿಥಿ ಉಪನ್ಯಾಸಕರಿಗೆ ಬಗೆಯುತ್ತಿರುವ ಅನ್ಯಾಯವಾಗಿದೆ ಎಂದು ಟೀಕಿಸಿದೆ.

ರಾಜ್ಯದ 5000ಕ್ಕೊ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

2 hours ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

3 hours ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

4 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

4 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

10 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

11 hours ago