ರಾಯಚೂರು: 14.ಜನವರಿ.25:- ಕರ್ನಾಟಕ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸರ್ಕಾರಿ ಪದವಿ ಕಾಲೇಜುಗಳಿಗೆ ಯುಜಿಸಿ ನಿಗದಿಪಡಿಸಿರುವ ಅರ್ಹತೆ ಹೊಂದಿದವರಿಂದ ಮಾತ್ರ ಅತಿಥಿ ಉಪನ್ಯಾಸಕರ ಅವಕಾಶ ಕೊಡುತಿದೆ ಆದರೆ ಈ ಹೊಸಾ ನಿಯಮ ಪ್ರಕಾರ ನೇಮಕಾತಿ ಮಾಡಿದರೆ 5000ಕ್ಕೊ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಎಐಡಿವೈಒಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ಕರ್ನಾಟಕ ರಾಜ್ಯ ಸಮಿತಿ ಖಂಡಿಸಿದೆ.
ಹೊಸ ಆದೇಶದಿಂದ ರಾಜ್ಯದ 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೈಕೋರ್ಟ್ನ ಆದೇಶವನ್ನು ಅನುಸರಿಸುವ ಕಾರಣ ನೀಡಿ ಸರ್ಕಾರ ಈ ರೀತಿ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಅಮಾನವೀಯ ಹಾಗೂ ಅಪ್ರಜಾತಾಂತ್ರಿಕ ನಡೆ ಖಂಡನೀಯ ಎಂದು ಎಐಡಿವೈಒ ಹೇಳಿದೆ.
ಕಳೆದ ಬಾರಿ ಧೀರ್ಘಾವಧಿ ಹೋರಾಟ ನಡೆಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಆಶ್ವಾಸನೆ ನೀಡಿದ್ದ ಸರ್ಕಾರ ಅವರನ್ನು ಈಗ ಸೇವೆಯಿಂದಲೇ ಹೊರಹಾಕಲು ಮುಂದಾಗಿದೆ. ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದುಡಿದ ಅತಿಥಿ ಉಪನ್ಯಾಸಕರಿಗೆ ಬಗೆಯುತ್ತಿರುವ ಅನ್ಯಾಯವಾಗಿದೆ ಎಂದು ಟೀಕಿಸಿದೆ.
ಹೊಸ ಆದೇಶದಿಂದ ರಾಜ್ಯದ 5000ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಹೈಕೋರ್ಟ್ನ ಆದೇಶವನ್ನು ಅನುಸರಿಸುವ ಕಾರಣ ನೀಡಿ ಸರ್ಕಾರ ಈ ರೀತಿ ನೇಮಕಾತಿಗೆ ಅರ್ಜಿ ಆಹ್ವಾನಿಸಿರುವ ಅಮಾನವೀಯ ಹಾಗೂ ಅಪ್ರಜಾತಾಂತ್ರಿಕ ನಡೆ ಖಂಡನೀಯ ಎಂದು ಎಐಡಿವೈಒ ಹೇಳಿದೆ.
ಕಳೆದ ಬಾರಿ ಧೀರ್ಘಾವಧಿ ಹೋರಾಟ ನಡೆಸಿದ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯ ಆಶ್ವಾಸನೆ ನೀಡಿದ್ದ ಸರ್ಕಾರ ಅವರನ್ನು ಈಗ ಸೇವೆಯಿಂದಲೇ ಹೊರಹಾಕಲು ಮುಂದಾಗಿದೆ. ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ದುಡಿದ ಅತಿಥಿ ಉಪನ್ಯಾಸಕರಿಗೆ ಬಗೆಯುತ್ತಿರುವ ಅನ್ಯಾಯವಾಗಿದೆ ಎಂದು ಟೀಕಿಸಿದೆ.
ರಾಜ್ಯದ 5000ಕ್ಕೊ ಹೆಚ್ಚು ಅತಿಥಿ ಉಪನ್ಯಾಸಕರು ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…