ತೆಲಂಗಾಣಾ11.ಏಪ್ರಿಲ್.25:- ತೆಲಂಗಾಣಾ ಪೆದ್ದಪಲ್ಲಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರದೊಳಗಾಗಿ, ಯಾವ ಕ್ಷಣದಲ್ಲಾದರೂ ಭಾರೀ ಭೂಕಂಪನವಾಗುವ ಸಾಧ್ಯತೆ ಇದೆ ಎಂದು ( Earthquake Research and Analysis: New Advances in Seismology)ಈ ಸಂಸ್ಥೆ ವರದಿಮಾಡಿದೆ.
ಏ.17ರ ನಡುವೆ ಈ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು “ಎಪಿಕ್” ಭೂಕಂಪ ಸಂಶೋಧನಾ ವಿಶ್ಲೇಷಣಾ ಕೇಂದ್ರ ತಿಳಿಸಿದೆ.
ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಪ್ರದೇಶದಲ್ಲಿ ರಿಕ್ಷರ್ ಮಾಪಕ 5.3 ತೀವ್ರತೆಯಲ್ಲಿ ಭೂಮಿ ಕಂಪಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ರಾಮಗುಂಡಂನಲ್ಲಿ ಭೂಕಂಪನ ಸಂಭವವಿದೆ ಎಂದು ಸಂಸ್ಥೆ ತನ್ನ ಎಕ್ಸ್ನಲ್ಲಿ ಉಲ್ಲೇಖಿಸಿದ್ದು, ಈ ಸುದ್ದಿ ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕೈಗಾರಿಕಾ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯೇ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್ನಲ್ಲಿ ಸಂಭವಿಸಿದ ವಿನಾಷಕಾರಿ ಭೂಕಂಪನದಿಂದ ಸಾವಿರಾರು ಜನ ಪ್ರಾಣ, ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ.
ಪಾಕಿಸ್ತಾನದಲ್ಲಿ ಇಂದು 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಯಾವುದೇ ಜೀವಹಾನಿ ಮತ್ತು ಆಸ್ತಿಪಾಸ್ತಿ ನಷ್ಟ ಸಂಭವಿಸಿಲ್ಲ ಎಂದು ವರದಿಯಾಗಿದೆ. ರಾಷ್ಟ್ರೀಯ…
ಕಲಬುರಗಿ.19.ಏಪ್ರಿಲ್.25:- ರಾಜ್ಯದಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ ಮತ್ತು ಭಾರತೀಯ ಜನತಾ ಪಾರ್ಟಿ ಮುಖಂಡರಾದ್ ಶ್ರೀರಾಮುಲು ಅವರು ಕರ್ನಾಟಕ ಸರ್ಕಾರವನ್ನು ಮಲ್ಲಿಕಾರ್ಜುನ…
ಹೊಸ ದೆಹಲಿ.19.ಏಪ್ರಿಲ್.25:- ಭಾರತ ಸರ್ಕಾರ ಚುನಾವಣಾ ಆಯೋಗ ಚುನ್ನವನೇ ಪ್ರಚಾರಕ್ಕಾಗಿ ಜಾಹೀರಾತುಗಳು ಸೇರಿದಂತೆ ಇತರ ಚುನಾವಣಾ ಸಾಮಗ್ರಿಗಳನ್ನು ಸಿದ್ಧಪಡಿಸುವಲ್ಲಿ ಕೃತಕ…
ಕೆನಡಾದಲ್ಲಿ.19.ಏಪ್ರಿಲ್.25:- ಭಾರತೀಯ ವಿದ್ಯಾರ್ಥಿ ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ…
ಬೆಂಗಳೂರು.19.ಏಪ್ರಿಲ್.25:- ಇಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಪುತ್ರ, ಶಿವಮೊಗ್ಗ ಬಿಜೆಪಿ ಸಂಸದ ಬಿವೈ…
ಹೊಸ ದೆಹಲಿ.19.ಏಪ್ರಿಲ್.25:- ೨೦೩೦ ರ ವೇಳೆಗೆ ಭಾರತದ ರಕ್ಷಣಾ ರಫ್ತು ೫೦,೦೦೦ ಕೋಟಿ ರೂಪಾಯಿಗಳನ್ನು ತಲುಪಲಿದೆ ಎಂದು ರಕ್ಷಣಾ ಸಚಿವ…