ತೆಲಂಗಾಣಾ11.ಏಪ್ರಿಲ್.25:- ತೆಲಂಗಾಣಾ ಪೆದ್ದಪಲ್ಲಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರದೊಳಗಾಗಿ, ಯಾವ ಕ್ಷಣದಲ್ಲಾದರೂ ಭಾರೀ ಭೂಕಂಪನವಾಗುವ ಸಾಧ್ಯತೆ ಇದೆ ಎಂದು ( Earthquake Research and Analysis: New Advances in Seismology)ಈ ಸಂಸ್ಥೆ ವರದಿಮಾಡಿದೆ.
ಏ.17ರ ನಡುವೆ ಈ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು “ಎಪಿಕ್” ಭೂಕಂಪ ಸಂಶೋಧನಾ ವಿಶ್ಲೇಷಣಾ ಕೇಂದ್ರ ತಿಳಿಸಿದೆ.
ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಪ್ರದೇಶದಲ್ಲಿ ರಿಕ್ಷರ್ ಮಾಪಕ 5.3 ತೀವ್ರತೆಯಲ್ಲಿ ಭೂಮಿ ಕಂಪಿಸುವ ಎಚ್ಚರಿಕೆಯನ್ನು ನೀಡಲಾಗಿದೆ.
ರಾಮಗುಂಡಂನಲ್ಲಿ ಭೂಕಂಪನ ಸಂಭವವಿದೆ ಎಂದು ಸಂಸ್ಥೆ ತನ್ನ ಎಕ್ಸ್ನಲ್ಲಿ ಉಲ್ಲೇಖಿಸಿದ್ದು, ಈ ಸುದ್ದಿ ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕೈಗಾರಿಕಾ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯೇ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್ನಲ್ಲಿ ಸಂಭವಿಸಿದ ವಿನಾಷಕಾರಿ ಭೂಕಂಪನದಿಂದ ಸಾವಿರಾರು ಜನ ಪ್ರಾಣ, ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ.
ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…
ಬಾಗಲಕೋಟ.11.ಜೂನ್.25:- ರಾಜ್ಯ ಸರ್ಕಾರ ಇನ್ಮುಂದೆ ಫೆಸಿಯಲ್ ಅಟೆಂಡೆನ್ಸ್ ಮಾಡೋಕೆ ನಿರ್ಧರಿಸಿದೆ. ಡಿಜಿಟಲ್ ಯುಗ ಆಗಿರುವ ಕಾರಣ ಸರ್ಕಾರಿ ಶಾಲೆಗಳ ಮಕ್ಕಳಿಗೂ…
ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…
ಬಾಗಲಕೋಟ.11.ಜೂನ್.25:- ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…
ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…
ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…