EARTHQUAKE.. ಎಚ್ಚರಿಕೆ….ತೆಲಂಗಾಣದಲ್ಲಿ ಯಾವ ಕ್ಷಣದಲ್ಲಾದರೂ ಪ್ರಬಲ ಭೂಕಂಪನ ಸಾಧ್ಯತೆ,

ತೆಲಂಗಾಣಾ11.ಏಪ್ರಿಲ್.25:- ತೆಲಂಗಾಣಾ ಪೆದ್ದಪಲ್ಲಿ ಜಿಲ್ಲೆಯಲ್ಲಿ ಮುಂದಿನ ಒಂದು ವಾರದೊಳಗಾಗಿ, ಯಾವ ಕ್ಷಣದಲ್ಲಾದರೂ ಭಾರೀ ಭೂಕಂಪನವಾಗುವ ಸಾಧ್ಯತೆ ಇದೆ ಎಂದು    ( Earthquake Research and Analysis: New Advances in Seismology)ಈ ಸಂಸ್ಥೆ ವರದಿಮಾಡಿದೆ.

ಏ.17ರ ನಡುವೆ ಈ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು “ಎಪಿಕ್” ಭೂಕಂಪ ಸಂಶೋಧನಾ ವಿಶ್ಲೇಷಣಾ ಕೇಂದ್ರ ತಿಳಿಸಿದೆ.

ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಪ್ರದೇಶದಲ್ಲಿ ರಿಕ್ಷರ್ ಮಾಪಕ 5.3 ತೀವ್ರತೆಯಲ್ಲಿ ಭೂಮಿ ಕಂಪಿಸುವ ಎಚ್ಚರಿಕೆಯನ್ನು ನೀಡಲಾಗಿದೆ.

ರಾಮಗುಂಡಂನಲ್ಲಿ ಭೂಕಂಪನ ಸಂಭವವಿದೆ ಎಂದು ಸಂಸ್ಥೆ ತನ್ನ ಎಕ್ಸ್ನಲ್ಲಿ ಉಲ್ಲೇಖಿಸಿದ್ದು, ಈ ಸುದ್ದಿ ಪೆದ್ದಪಲ್ಲಿ ಜಿಲ್ಲೆಯ ರಾಮಗುಂಡಂ ಕೈಗಾರಿಕಾ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಕೆಲ ದಿನಗಳ ಹಿಂದೆಯೇ ಬ್ಯಾಂಕಾಕ್ ಮತ್ತು ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ವಿನಾಷಕಾರಿ ಭೂಕಂಪನದಿಂದ ಸಾವಿರಾರು ಜನ ಪ್ರಾಣ, ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ.

prajaprabhat

Recent Posts

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ

ದಾವಣಗೆರೆ.11.ಜೂನ್.25:- ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…

16 minutes ago

ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೂ ಫೇಶಿಯಲ್ ಅಟೆಂಡೆನ್ಸ್ :ಶಿಕ್ಷಣ ಸಚಿವರು ಹೇಳಿದ್ದೇನು.

ಬಾಗಲಕೋಟ.11.ಜೂನ್.25:- ರಾಜ್ಯ ಸರ್ಕಾರ ಇನ್ಮುಂದೆ ಫೆಸಿಯಲ್ ಅಟೆಂಡೆನ್ಸ್ ಮಾಡೋಕೆ ನಿರ್ಧರಿಸಿದೆ. ಡಿಜಿಟಲ್ ಯುಗ ಆಗಿರುವ ಕಾರಣ ಸರ್ಕಾರಿ ಶಾಲೆಗಳ ಮಕ್ಕಳಿಗೂ…

22 minutes ago

ರಾಜ್ಯದ ಸರ್ಕಾರ ಈ ಇಲಾಖೆಯ ನೌಕರರಿಗೆ ‘OPS ಜಾರಿ

ಬೆಂಗಳೂರು.11.ಜೂನ್.25:- ರಾಜ್ಯದ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿ ಮಾಡುವುದಾಗಿದೆ. ರಾಜ್ಯ…

45 minutes ago

ರಾಜ್ಯದಲ್ಲಿ ಶೀಘ್ರ 16,500 ಶಿಕ್ಷಕರ ನೇಮಕ : ಸಚಿವ ಮಧು ಬಂಗಾರಪ್ಪ

ಬಾಗಲಕೋಟ.11.ಜೂನ್.25:-  ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ನಂತರ 16, 500 ಶಿಕ್ಷಕರ ನೇಮಕ ಮಾಡುತ್ತೇವೆ. ಮತ್ತು ಪ್ರತಿಒಂದು ಆದರ್ಶ ಶಾಲೆಗಳಲ್ಲಿ ಈ…

1 hour ago

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೇ ವಿವಿಧ ಸ್ಕಾಲರ್ ಶಿಪ್’ಗಳು

ಹೊಸ ದೆಹಲಿ.10.ಜೂನ್.25:- ವಿದ್ಯಾರ್ಥಿಗಳಿಗೆ ಸರ್ಕಾರದ ಪ್ರಧಾನಮಂತ್ರಿ ಯೋಜನೆಗಳು ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಸಹಾಯದಲ್ಲಿ ಸಮಗ್ರ ಬೆಂಬಲವನ್ನು ಒದಗಿಸಲು…

10 hours ago

ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ

ಹಲಸೂರು.10.ಜೂನ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಾ.ಹುಲಸೂರನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಲುವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.…

12 hours ago