ಬೀದರ.24.ಜನವರಿ.25:-ಜಿಲ್ಲೆಯಲ್ಲಿ ದಿನಾಂಕ 16-01-2025 ರಂದು ಬೀದರ ನಗರದ ಶಿವಾಜಿ ವೃತದ ಹತ್ತಿರ ಇರುವ ಎಸ್.ಬಿ..ಐ. ಬ್ಯಾಂಕಯಿAದ ಎ.ಟಿ.ಎಂ. ಗಳಿಗೆ ಹಣವನ್ನು ಹಾಕಲು ಬ್ಯಾಂಕನಿoದ ಹಣವನ್ನು ಹೊರತೆಗೆದಕೊಂಡು ಬರುವಾಗ ಇಬ್ಬರು ದರೋಡೆಕೊರರು ಬಂದು ಕೈಯಲ್ಲಿರುವ ಶಸ್ತ್ರದಿಂದ 5 ಗುಂಡು ಹಾರಿಸಿ ಹಣವನ್ನು ದೋಚಿಕೊಂಡು ಪರಾರಿಯಾಗಿರುತ್ತಾರೆ.
ಸದರಿ ಘಟನೆಯಲ್ಲಿ ದಿವಾಂಗತ ಗಿರಿ ವೆಂಕಟೇಶ ತಂದೆ ಮಲ್ಲಪ್ಪಾ ಚೀದ್ರಿ ರವರು ಮೃತಪಟ್ಟಿರುತ್ತಾರೆ. ಹಾಗೂ ಲಾಡಗೇರಿ ನಿವಾಸಿ ಶಿವ ತಂದೆ ಕಾಶಿನಾಥ ಇವರಿಗೆ ಗುಂಡು ಹಾರಿಸಿ ಗಂಭಿರವಾಗಿ ಗಾಯಗೊಂಡಿದ್ದು, ಇವರಿಗೆ ಹೈದ್ರಾಬಾದಿನ ಕೇರ್ ಆಸ್ಪತ್ರೆಯಲ್ಲಿ 4 ಗಂಟೆ ಶಸ್ತ್ರ ಚಿಕಿತ್ಸೆ ನಂತರ ಪ್ರಾಣಾಪಾಯದಿಂದ ಪಾರಾಗಿ ಆರೋಗ್ಯವಾಗಿರುತ್ತಾರೆ.
ಸದರಿಯವರ ಶಸ್ತ್ರ ಚಿಕಿತ್ಸೆಗೆ ಇಲ್ಲಿವರೆಗೂ ಅಂದಾಜು ಒಟ್ಟು ರೂ 11.00 ಲಕ್ಷ ವೆಚ್ಚವಾಗಿದ್ದು, ಈ ಪೈಕಿ ರೂ 9.00 ಲಕ್ಷ ನೀಡಲಾಗಿರುತ್ತದೆ. ಇನ್ನೂಳಿಕೆ ಬಾಕಿ ವೆಚ್ಚ 2.00 ಲಕ್ಷಗಳು ಸಿ.ಎಮ್.ಎಸ್. ಕಂಪನಿ ವತಿಯಿಂದ ಪಾವತಿಸಲಾಗುವುದಾಗಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…