ಹೊಸ ದೆಹಲಿ.30.ಮೇ.25:- ಅಂಗವಿಕಲರು ಅನೇಕ ಸ್ವರೂಪ ಅದರೆ ಅನೇಕ ಪ್ರಕಾರದ ವಿಕಲಾಂಗ್ ಇದಾರೆ ಎಲ್ಲಾ ಅಂಗವೈಕಲ್ಯದ ಸ್ವರೂಪವನ್ನು ಆಧರಿಸಿ ನಿವೃತ್ತಿ ವಯಸ್ಸನ್ನು ನಿಗದಿಪಡಿಸುವುದು ಸಂವಿಧಾನದ 14ನೇ ವಿಧಿಯ ಅಡಿಯಲ್ಲಿ ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
ವಿಕಲಾಂಗ ವ್ಯಕ್ತಿಗಳ ನಡುವೆ ಮಾಡುತ್ತಿರುವ ತಾರತಮ್ಯ ಸಂವಿಧಾನದಲ್ಲಿ ಪ್ರತಿಪಾದಿಸಿರುವ ತತ್ವಗಳನ್ನು ಉಲ್ಲಂಘಿಸುತ್ತವೆ.
ನಿವೃತ್ತಿ ವಯಸ್ಸು ಸೇರಿದಂತೆ ಎಲ್ಲಾ ಮಾನದಂಡದ ವಿಕಲಾಂಗರಿಗೆ ಸಮಾನ ಸೇವಾ ಸೌಲಭ್ಯ ನೀಡಬೇಕು ಎಂದು ನ್ಯಾಯಾಲಯ ಒತ್ತಿ ಹೇಳಿದೆ.
ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯು 58ನೇ ವಯಸ್ಸಿನಲ್ಲಿ ಕಡ್ಡಾಯವಾಗಿ ನಿವೃತ್ತಿ ಹೊಂದಬೇಕು ಎಂಬ ನಿಯಮವಿದೆ. ಅದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಮನೋಜ್ ಮಿಶ್ರಾ ಮತ್ತು ನ್ಯಾ.ಕೆ.ವಿ ವಿಶ್ವನಾಥನ್ ಅವರ ಪೀಠವು ಎಲ್ಲಾ ವಿಕಲಾಂಗರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಹೇಳಿದೆ.
ಶೇ.60ರಷ್ಟು ಅಂಗವಿಕಲರಾಗಿರುವ ಎಲೆಕ್ಟ್ರಿಷಿಯನ್ ಒಬ್ಬರು ಈ ಅರ್ಜಿ ಸಲ್ಲಿಸಿದ್ದರು. ಅವರನ್ನು ಹಿಮಾಚಲ ಪ್ರದೇಶ ರಾಜ್ಯ ವಿದ್ಯುತ್ ಮಂಡಳಿಯು 58 ವರ್ಷಕ್ಕೆ ನಿವೃತ್ತಿಗೊಳಿಸಿತು. ಆದರೂ ದೃಷ್ಟಿಹೀನ ಉದ್ಯೋಗಿಗಳು 60 ವರ್ಷಗಳವರೆಗೆ ಕೆಲಸ ಮಾಡಬಹುದು ಎಂದು ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…
ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…
ಉತ್ತರಾಖಂಡದ ಗರ್ವಾಲ್ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…
ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…
ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…
ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…