ಬೀದರ.27.ಜೂನ್.25:- ಒತ್ತಡ ಬದುಕು ನಿವಾರಣೆಗೆ ಯೋಗ ಸಹಕಾರಿಯಾಗಿರುವುದರಿಂದ ಎಲ್ಲರೂ ದಿನನಿತ್ಯ ಯೋಗ ಮಾಡಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ ಎಂ ಆನಂದಶೆಟ್ಟಿ ಹೇಳಿದರು.
ಅವರು ಇತ್ತೀಚಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನ್ಯಾಯಾಲಯ ಆವರಣ ಬೀದರದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರಾಷ್ರ್ಟೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯೋಗವನ್ನು ಇದೀನ ಮಾತ್ರ ಸಿಮಿತವಾಗಿಡದೆ ದಿನನಿತ್ಯ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ದೇಹದ ಸರ್ವ ಅಂಗಗಳು ಕೆಲಸಕ್ಕೆ ವ್ಯಾಯಾಮ ಬಹುಮುಖ್ಯವಾಗಿರುವುದರಿಂದ ಎಲ್ಲರೂ ಯೋಗಕ್ಕೆ ಒತ್ತು ನೀಡಬೇಕೆಂದರು.
ಈ ಸಂದರ್ಭದಲ್ಲಿ ಬೀದರ ತಾಲೂಕಿನ ಎಲ್ಲಾ ನ್ಯಾಯಾಧೀಶರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಮತ್ತು ವಕೀಲರು, ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿಬ್ಬಂಧಿ ವರ್ಗದವರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಂಗಳೂರು.27.ಜೂನ್.25:- ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 34 ತಹಶೀಲ್ದಾರ್ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ…
ಬೀದರ.27.ಜೂನ್.25:- 2025-26 ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿ ವೇತನ ಯೋಜನೆಗಳಾದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1ರಿಂದ…
ಬೀದರ.27.ಜೂನ್.25:- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ,…
ಬೀದರ.27.ಜೂನ್.25:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಬಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೆöÊಮಾಸಿಕ ಸಭೆಯನ್ನು ಜೂನ್.30…
ಬೀದರ.27.ಜೂನ್.25:- IISC, IIT Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿoಗ್…
ಬೀದರ.27.ಜೂನ್.25:- ಬೀದರ ಜಿಲ್ಲೆಯನ್ನು ಮಾದಕ ದ್ರವ್ಯ ಸೇವನೆ ಮುಕ್ತ ಜಿಲ್ಲೆಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ…