ಔರಾದದಲ್ಲಿ ಬೌದ್ಧ ಜಯಂತಿ ಉತ್ಸವ

ಔರಾದ.12.ಮೇ.25:- ಔರಾದ ತಾಲೂಕಾ ಆಡಳಿತದ ವತಿಯಿಂದ ತಥಾಗತ ಗೌತಮ ಬುದ್ಧರ ಜಯಂತಿ ಆಚರಣೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಬುದ್ಧರ ಭಾವಚಿತ್ರಕ್ಕೆ ಮಾನ್ಯ ತಹಶಿಲ್ದಾರ ಮಹೇಶ್ ಪಾಟೀಲ ರವರು ಪೂಜೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬಾಬುರಾವ ತಾರೆ, ರಾಮಣ್ಣಾ ವಡೆಯರ, ಶಿವಕುಮಾರ ಘಾಟೆ, ಅನೀಲಕುಮಾರ ಮೆಲ್ದೂಡಿ, ಶಿವರಾಜ ಝುಲಾಂಡೆ, ವಿಧ್ಯಾರ್ಥಿ ಬಂದುತ್ವ ವೇದಿಕೆಯ ಜಿಲಾ ಸಂಚಾಲಕ ರತ್ನದೀಪ ಕಸ್ತೂರೆ, ಸಿದ್ಧಪ್ಪಾ ಮುಲಗೆ, ದ.ಸಂ.ಸ ಅಧ್ಯಕ್ಷರು ಪ್ರಕಾಶ ಭಂಗಾರೆ, ದಿನೇಶ್ ಶಿಂದೆ, ಪ್ರವೀಣ ಕಾಂರಂಜೆ, ದಲಿತ ಸೇನೆ ಅಧ್ಯಕ್ಷರು ಸುನೀಲ ಮಿತ್ರಾ,  ಸುಂದರ ಮೇತ್ರೆ, ರವಿ ಯರನಾಳೆ, ದಲಿತ ವಿಧ್ಯಾರ್ಥಿ ಪರಿಷತ್ ಅಧ್ಯಕ್ಷರು ಆನಂದ ಕಾಂಬಳೆ, ಸುಜೀತ ಶಿಂದೆ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

ಬುದ್ಧರ ಜೀವನ ದರ್ಶನ ಹಾಗೂ ಅವರ ಶಾಂತಿ, ಸಹೋದರತೆ, ಅಹಿಂಸೆ, ಸಮಾನತೆಗಿರುವ ಆದರ್ಶಗಳ ಕುರಿತು ಚರ್ಚೆ ನಡೆಯಿತು. NSYF ರಾಜ್ಯ ಸಂಚಾಲಕ ಶಿವಕುಮಾರ ಕಾಂಬಳೆ ಮಾತನಾಡಿ, “ಬುದ್ಧರ ತ್ರಿಶರಣ, ಪಂಚಶೀಲ ಮತ್ತು ಅಷ್ಟಾಂಗ ಮಾರ್ಗ ಅನುಸರಿಸುವವರು ಯಶಸ್ವಿ ಜೀವನ ನಡೆಸಬಹುದು,” ಎಂದು ಹೇಳಿದರು. ಅವರು, “ಇಂದು ದೇಶಕ್ಕೆ ಯುದ್ಧವಲ್ಲ, ಬುದ್ಧ ಬೇಕು” ಎಂಬ ಸಂದೇಶವನ್ನು ಒತ್ತಿ ಹೇಳಿದರು.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

2 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

2 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

2 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

2 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

3 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

5 hours ago