ಔರಾದ್ ಪಟ್ಟಣದಲ್ಲಿ ಹೆಚ್ಚುವರಿ SBI BANK ಶಾಖೆ ಸಿಪ್ರದಲಿ. ಸಂಸದ ಸಾಗರ ಖಂಡ್ರೆ

ಬೀದರ.04.ಮಾರ್ಚ.25:- ಬೀದರ ಲೋಕಸಭಾ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡದ ಸಭೆಯಲ್ಲಿ ಕೃಷಿ ಸಾಲಗಳು (ಕೆಸಿಸಿ), ಬೆಳೆ ಸಾಲಗಳು, ಶಿಕ್ಷಣ ಸಾಲಗಳು ಮತ್ತು ಉದ್ಯೋಗ ಆಧಾರಿತ ಸಾಲಗಳ ಕುರಿತು ಪರಾಮರ್ಶೆ ನಡೆಯಿತು. ಸಂಸದರು ರೈತರಿಗೆ ನೀಡಿರುವ ಬೆಳೆ ಸಾಲಗಳ ಪರಿಶೀಲನೆ ನಡೆಸಿ, ಬ್ಯಾಂಕ್ ಅಧಿಕಾರಿಗಳಿಗೆ ಎಲ್ಲಾ ಅರ್ಹ ರೈತರಿಗೆ ಕೃಷಿ ಸಾಲ ನೀಡುವಂತೆ ಸೂಚನೆ ನೀಡಿದರು.

ಶಿಕ್ಷಣ ಸಾಲಗಳ ಕುರಿತು ಆರ್‍ಬಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳಿಗೆ ಜಾಮೀನಿಲ್ಲದೆ (ಓo ಅoಟಟಚಿಣeಡಿಚಿಟ) ಶಿಕ್ಷಣ ಸಾಲ ನೀಡುವಂತೆ ಆದೇಶಿಸಿದರು. ಕೆಲ ಬ್ಯಾಂಕುಗಳು ಬೆಳೆ ಸಾಲದ ಗುರಿ ತಲುಪಲು ವಿಫಲವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, PಒಇಉP ಯೋಜನೆಯಡಿ ಉದ್ಯಮ ಸಾಲಗಳ ಅನುಮೋದನೆಯನ್ನು ಗುರಿಯಂತೆ ಪೂರೈಸಲು ಸೂಚಿಸಿದರು.
ಸಂಸದರು ಮೆಹಕರನಲ್ಲಿ ಎಸ್‍ಬಿಐ ಶಾಖೆ, ಮತ್ತು ಔರಾದ್ ಪಟ್ಟಣದಲ್ಲಿ ಹೆಚ್ಚುವರಿ ಶಾಖೆ ತೆರೆಯುವ ಸಾಧ್ಯತೆಗಳ ಕುರಿತು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರೈತರು, ವಿದ್ಯಾರ್ಥಿಗಳು, ಹಾಗೂ ಯುವ ಉದ್ಯಮಿಗಳಿಗೆ ಅಗತ್ಯವಿರುವ ಹಣಕಾಸು ನೆರವನ್ನು ಸುಗಮವಾಗಿ ಒದಗಿಸುವಂತೆ ಬ್ಯಾಂಕ ಅಧಿಕಾರಿಗಳಿಗೆ ಸೂಚಿಸಿದರು.


ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಲಿಡ್ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶಕುಮಾರ ಗಾಯಕವಾಡಿ, ಜಿಲ್ಲಾ ವಿವಿಧ ಬ್ಯಾಂಕಿಂಗ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

prajaprabhat

View Comments

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

8 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

11 hours ago