ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ ಹಣ ಲೂಟಿ.
ತಾಲೂಕಾ ಪಂಚಾಯತಿಯ ಅನಿರ್ಭಧಿತ ಅನುದಾನ ರೂ. 379047.00 ಬೀದರನ ಶಿವನಗಿಲ್ಲದ ಗುತ್ತಿಗೆದಾರರಾದ ಪ್ರೀತಿ ಗಂಡ ಗುರುರಾಜ ರವರಿಗೆ ಟೆಂಡರ್ ನೀಡಲಾಗಿದೆ. ಟೆಂಡರ್ ಅನಾನೀಡುವ ಯಾವುದೇ ನಿಯಮಗಳನ್ನು ಪಾಲನೆ ಮಾಡದೇ ನೇರವಾಗಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಸೇರಿಕೊಂಡು ಅಕ್ರಮ ಅವದ್ಯಹಾರ ನಡೆಸಿರುತ್ತಾರೆ.
ಒಂದು ಹೈಮಾಸ್ಟ್ ದೀಪ ಸರಬರಾಯಿಟ್ ಮಾಡಲು ರೂ. 3.80 ಲಕ್ಷ ಇರುತ್ತದೆ. ಇವರು ಚಿಕ್ಕದಾಗಿರುವ ಕಂಬ ಮತ್ತು ಕಡಿಮೆ 12/23 ತಟ ಅಳವಡಿಸಿ ಕೇವಲ ರೂ. 1.00 ಲಕ್ಷದಲ್ಲಿ ಕಾಮಗಾರಿಯನ್ನು ಮುಗಿಸಿ, ಮಿತಿಮೀರಿದ.
ಭ್ರಷ್ಟಾಚಾರ ಮಾಡಿರುವ ಗುತ್ತಿಗೆದಾರರ ಪರವಾನಿಗೆಯನ್ನು ರದ್ದುಪಡಿಸಿ, ಕಪ್ಪು ಪಟ್ಟಿಗೆ ಸೇರಿಸಿ ಮಾನ್ಯತೆ ರದ್ದುಪಡಿಸಬೇಕು. ಔರಾದ (ಬಿ) ತಾಲೂಕಿನಲ್ಲಿ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳು ಸಂಪೂರ್ಣ ಕಳಪೆ ಮಟ್ಟದ ಸುಣ್ಣ-ಬಣ್ಣ ಸಂಪೂರ್ಣ ಕಳಪೆ ಮಟ್ಟದಾಗಿದ್ದು, ಇದರಿಂದ ಶಾಲೆಯಲ್ಲಿ ಓದುವ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು.
ಭ್ರಷ್ಟ ಅಧಿಕಾರಿಗಳು, ಕಿರಿಯ ಇಂಜಿನೀಯರಗಳು ಹಾಗೂ ಗುತ್ತಿಗೆದಾರರು ಕೋಟ್ಯಾಂತರ ರೂಪಾಯಿಗಳನ್ನು ಲೂಟಿ ಮಾಡಿ ಜನಸಾಮಾನ್ಯರಿಗೆ ಹಾಗೂ ಸರ್ಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಕೂಡಲೇ 2024-25ನೇ ಸಾಲಿನ ಅನಿರ್ಭಧಿತ ಅನುದಾನದ ಕಾಮಗಾರಿಗಳನ್ನು ಕೂಡಲೇ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು.
ಕೂಡಲೇ ವಾರದಲ್ಲಿ ಕ್ರಮಕೈಗೊಳ್ಳದಿದ್ದ ಪಕ್ಷದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಔರಾದ ತಾಲೂಕಾ ಪಂಚಾಯತಿಗೆ ಧರಣಿ, ಮುತ್ತಿಗೆ ಹೀಗೆ ಹಂತ ಹಂತವಾಗಿ ಉಗ್ರವಾದ ಹೋರಾಟ ಮಾಡಲಾಗುವುದೆಂದು ಈ ಮನವಿ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲಾಗಿದೆ….
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ಎಎಲ್…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…